ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜತೆಗೆ ಉತ್ತಮ ಆಡಳಿತ , ಸಮಾಜದ ಎಲ್ಲ ವರ್ಗದವರಿಗೆ ನ್ಯಾಯ ದೊರಕಿಸಿಕೊಡುವುದು. ಹಿಂದಿನ ಯಡಿಯೂರಪ್ಪ ಸರಕಾರ ಬಜೆಟ್ನಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ತಮ್ಮ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ನಿಡಲಾಗುತ್ತದೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ .
ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ, ಉತ್ತಮ ಆಡಳಿತಕ್ಕೆ ಹೆಚ್ಚಿನ ಒತ್ತು: ಬೊಮ್ಮಾಯಿ ಇಂಗಿತ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜತೆಗೆ ಉತ್ತಮ ಆಡಳಿತ , ಸಮಾಜದ ಎಲ್ಲ ವರ್ಗದವರಿಗೆ ನ್ಯಾಯ ದೊರಕಿಸಿಕೊಡುವುದು. ಹಿಂದಿನ ಯಡಿಯೂರಪ್ಪ ಸರಕಾರ ಬಜೆಟ್ನಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ತಮ್ಮ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ನಿಡಲಾಗುತ್ತದೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ .