ETV Bharat / state

ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರದಿಂದ ಆದೇಶ

author img

By

Published : Feb 26, 2020, 9:29 PM IST

ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದ ಆದೇಶ ಪತ್ರ

ಎಸ್.ರವಿ ಐಜಿಪಿ ಪೂರ್ವ ವಲಯ ದಾವಣಗೆರೆ, ಪವನ್ ಪರ್ವೀನ್ ಮಧುಕರ್ ಐಜಿಪಿ ಸಿಐಡಿ ಬೆಂಗಳೂರು, ಕೆ.ಟಿ ಬಾಲಕೃಷ್ಣ ಐಜಿಪಿ ನೇಮಕಾತಿ ಬೆಂಗಳೂರು, ಇಶಾ ಪಂತ್ ಎಸ್ಪಿ ಸಿಐಡಿ ,ಪಿ.ಕೃಷ್ಣಕಾಂತ್ ಡಿಸಿಪಿ ಕಾನೂನು ಸುವ್ಯವಸ್ಥೆ ಹುಬ್ಬಳ್ಳಿ - ಧಾರವಾಡ, ಜೋಶಿ ಶ್ರೀನಾಥ್ ಮಹಾದೇವ್ ಡಿಸಿಪಿ ಆಗ್ನೇಯ ವಿಭಾಗ ಬೆಂಗಳೂರಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.