ETV Bharat / state

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ವಿಶೇಷ ಪೂಜೆ

author img

By

Published : Aug 5, 2020, 2:25 PM IST

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿರುವ ಹಿನ್ನೆಲೆಯಲ್ಲಿ ಕುಂದಾ ನಗರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Shivaji
Shivaji

ಬೆಳಗಾವಿ : ಇಂದು ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದ ಹಿನ್ನೆಲೆಯಲ್ಲಿ ಕುಂದಾ ನಗರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿವಿಧ ಹಿಂದೂಪರ ಸಂಘಟನೆಗಳ ಸದಸ್ಯರು ನಗರದ ಶಹಾಪೂರ ರಸ್ತೆಯಲ್ಲಿರುವ ಶಿವಾಜಿ ಉದ್ಯಾನವನದಲ್ಲಿನ ಶಿವಾಜಿ ಪ್ರತಿಮೆಗೆ ಕ್ಷೀರಾಭಿಷೇಕ, ಮಂಗಳಾರತಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.