ETV Bharat / state

ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಅಪಘಾತ: ಓರ್ವ ಸಾವು, ನಾಲ್ವರಿಗೆ ಗಾಯ

author img

By

Published : Dec 12, 2022, 9:29 AM IST

ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಅಪಘಾತ
ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಅಪಘಾತ

ಬಳ್ಳಾರಿ: ಆಂಧ್ರಪ್ರದೇಶ ಗಡಿಭಾಗದ ಹೀರೆಹಾಳ್ ಗ್ರಾಮದ ಬಳಿ ಇಂದು ಬೆಳಗ್ಗೆ ಎರಡು ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ.

ರಸ್ತೆ ಉಬ್ಬಿನಲ್ಲಿ ಮುಂದಿನ ಬಸ್ ನಿಧಾನಿಸಿದಾಗ ಹಿಂಬದಿಯಿಂದ ಬಂದ ಮತ್ತೊಂದು ಬಸ್ ಡಿಕ್ಕಿಯಾಗಿದೆ. ಜೊತೆಗೆ ರೋಡ್‌ ಡಿವೈಡರ್‌ಗೂ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ನಾಲ್ಕೈದು ಜನ ಗಾಯಗೊಂಡಿದ್ದಾರೆ. ಗಾಯಾಳುಗಳು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

(ಓದಿ: ಕ್ಯಾಂಟರ್ ಹಾಗೂ ​ಆಟೋ ನಡುವೆ ಡಿಕ್ಕಿ.. ರಿಕ್ಷಾ ಚಾಲಕ ಸೇರಿ ಮೂವರು ದುರ್ಮರಣ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.