ETV Bharat / state

ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಕಾನ್ಸ್​​ಟೇಬಲ್​ಗೆ ಗೌರವ ವಂದನೆ

author img

By

Published : Mar 16, 2021, 7:59 PM IST

funeral of police constable at ballary who died by accident
ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಕಾನ್ಸ್​​ಟೇಬಲ್​ಗೆ ಗೌರವಯುತ ಅಂತಿಮ ನಮನ

ನಿನ್ನೆ ತಡರಾತ್ರಿ ಬೈಕ್ ಅಪಘಾತದಲ್ಲಿ ಪೊಲೀಸ್ ಕಾನ್ಸ್​​ಟೇಬಲ್ ಶಿವಕುಮಾರ್ ಸ್ವಾಮಿ ಮೃತಪಟ್ಟಿದ್ದರು. ಹೂವಿನಹಡಗಲಿ ಹೊಳಲು ಗ್ರಾಮದಲ್ಲಿಂದು ಗೌರವ ವಂದನೆ ಮೂಲಕ ಅಂತ್ಯಕ್ರಿಯೆ‌ ನೆರವೇರಿಸಲಾಯಿತು.

ಹೊಸಪೇಟೆ: ವಿಜಯನಗರದ ಹೂವಿನಹಡಗಲಿಯಲ್ಲಿ‌ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಕಾನ್ಸ್​​ಟೇಬಲ್​ಗೆ ಗೌರವ ವಂದನೆ ಸಲ್ಲಿಸಲಾಯಿತು.

ಗೌರವಯುತ ಅಂತಿಮ ನಮನ

ನಿನ್ನೆ ತಡರಾತ್ರಿ ಬೈಕ್ ಅಪಘಾತದಲ್ಲಿ ಪೊಲೀಸ್ ಕಾನ್ಸ್​​ಟೇಬಲ್ ಶಿವಕುಮಾರ್ ಸ್ವಾಮಿ ಮೃತಪಟ್ಟಿದ್ದರು. ಹೂವಿನಹಡಗಲಿ ಹೊಳಲು ಗ್ರಾಮದಲ್ಲಿಂದು ಗೌರವ ವಂದನೆ ಮೂಲಕ ಅಂತ್ಯಕ್ರಿಯೆ‌ ನೆರವೇರಿಸಲಾಯಿತು.

ಇದನ್ನೂ ಓದಿ: ನ್ಯಾಯಾಲಯದ ಅನುಮತಿ ಪಡೆದು ಜಿಲೆಟಿನ್ ಕಡ್ಡಿ ಸ್ಫೋಟಿಸಿದ ಪೊಲೀಸರು

ಹರಪನಹಳ್ಳಿ ಡಿವೈಎಸ್ಪಿ ಹಾಲಮೂರ್ತಿ ಸೇರಿದಂತೆ ಇತರರಿಂದ ಗೌರವ ಸಮರ್ಪಣೆ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ ಸಾವಿರಾರು ಜನರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.