ETV Bharat / state

ಹೊಸಪೇಟೆ: ಇಂದಿನಿಂದ ತಿಂಗಳ ಅಂತ್ಯದವೆರಗೂ ನೈಟ್​​​​ಕರ್ಪ್ಯೂ ಜಾರಿ

author img

By

Published : Apr 19, 2021, 3:48 PM IST

ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ
ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ

ನೈಟ್ ​ಕರ್ಫ್ಯೂಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಸಂಜೆ ಹೊತ್ತಿದೆ ಎಲ್ಲಿ ಎಷ್ಟು ಜನ ಸಿಬ್ಬಂದಿ ನೇಮಿಸಬೇಕು ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಕರ್ಫ್ಯೂ ವೇಳೆ ಅನಗತ್ಯವಾಗಿ ಹೊರ ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಹೊಸಪೇಟೆ (ವಿಜಯನಗರ): ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಇಂದಿನಿಂದ ನೈಟ್​​​ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಮಾಹಿತಿ ನೀಡಿದ್ದಾರೆ.

ಹೀಗಾಗಿ ನೈಟ್​ಕರ್ಫ್ಯೂಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಸಂಜೆ ಹೊತ್ತಿದೆ ಎಲ್ಲಿ ಎಷ್ಟು ಜನ ಸಿಬ್ಬಂದಿ ನೇಮಿಸಬೇಕು ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಕರ್ಫ್ಯೂ ವೇಳೆ ಅನಗತ್ಯವಾಗಿ ಹೊರ ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ನೈಟ್​​​​ಕರ್ಪ್ಯೂ ಜಾರಿ ಕುರಿತು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಮಾಹಿತಿ

ಹೊಸಪೇಟೆಯಲ್ಲಿ ಸದ್ಯ 366 ಸಕ್ರೀಯ ಪ್ರಕರಣಗಳಿವೆ. ಈ ಪೈಕಿ 44 ಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದವರು ಹೋಮ್ ಐಸೋಲೇಷನ್​​​ನಲ್ಲಿದ್ದಾರೆ. ನಮ್ಮಲ್ಲಿ ಬೆಡ್ ಕೊರತೆ ಇಲ್ಲ. ಹೊಸಪೇಟೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳ ಸಿದ್ಧ ಮಾಡಲಾಗಿದೆ. 100ಕ್ಕೂ ಅಧಿಕ ಬೆಡ್​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಲಬುರಿಗಿ ಜಿಲ್ಲೆಯಲ್ಲಿ ಈಗ ಬೆಡ್​​​​ಗಳ​​​ ಕೊರತೆ.. ಇನ್ನೂ ಎಚ್ಚೆತ್ತಕೊಳ್ಳದ ಸರ್ಕಾರ, ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.