ಬಳ್ಳಾರಿ : ಸ್ನೇಹಿತರೊಂದಿಗೆ ಈಜಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಸಮೀಪದ ರಾಮದುಗ೯ ಕೆರೆಯಲ್ಲಿ ನಡೆದಿದೆ.
ರಾಮದುರ್ಗ ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು!
ತೇಜು ಮೃತ ಯುವಕ
ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಳ್ಳಾರಿ ಜಿಲ್ಲೆಯ ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ : ಸ್ನೇಹಿತರೊಂದಿಗೆ ಈಜಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಸಮೀಪದ ರಾಮದುಗ೯ ಕೆರೆಯಲ್ಲಿ ನಡೆದಿದೆ.
ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಳ್ಳಾರಿ ಜಿಲ್ಲೆಯ ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated :Mar 22, 2020, 7:01 PM IST