ಬಳ್ಳಾರಿ: ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ನಡೆದಿದೆ ಎನ್ನಲಾದ ವಿಡಿಯೋವೊಂದು ಈಗ ಭಾರಿ ಸದ್ದು ಮಾಡುತ್ತಿದೆ.
ಈ ವಿಡಿಯೋದಲ್ಲಿ ಯುವಕನೋರ್ವ ತೆರೆದ ಚರಂಡಿಗೆ ಇಳಿದು, ಅದರಲ್ಲಿರುವ ತ್ಯಾಜ್ಯದ ನೀರನ್ನು ಕೈಯಿಂದ ಹೊರಗೆಸೆಯುತ್ತಿದ್ದಾನೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.