ETV Bharat / state

ತೀರ್ಥ ಯಾತ್ರೆಗೆ ತೆರಳಿದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

author img

By

Published : Jan 11, 2020, 12:09 PM IST

A man who went on a pilgrimage died by heart attack
ತೀರ್ಥ ಯಾತ್ರೆಗೆ ತೆರಳಿದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ತೀರ್ಥ ಯಾತ್ರೆಗೆಂದು ತೆರಳಿದ ಮಂಠಾಳ ಗ್ರಾಮದ ಸಂಗಯ್ಯ ಪಂಚಾಕ್ಷರಯ್ಯ ಹಿರೇಮಠ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ ಬಸವಕಲ್ಯಾಣದಲ್ಲಿ ನಡೆದಿದೆ.

ಬಸವಕಲ್ಯಾಣ: ತೀರ್ಥ ಯಾತ್ರೆಗೆಂದು ತೆರಳಿದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ತಾಲೂಕಿನ ಮಂಠಾಳ ಗ್ರಾಮದ ಸಂಗಯ್ಯ ಪಂಚಾಕ್ಷರಯ್ಯ ಹಿರೇಮಠ (66) ಮೃತ ವ್ಯಕ್ತಿ. ಕಳೆದ 11 ದಿನಗಳ ಹಿಂದೆ ರಾಮೇಶ್ವರ ಯಾತ್ರೆಗೆ ತೆರಳಿದ್ದರು. ಯಾತ್ರೆ ಮುಗಿಸಿಕೊಂಡು ಶುಕ್ರವಾರ ಹಿಂದಿರುಗುವಾಗ ಮಾರ್ಗ ಮಧ್ಯೆ ಸಂಭವಿಸಿದ ಹೃದಯಾಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Intro:
ಚಿತ್ರ ಕಳಿಸಲಾಗಿದೆ


ಬಸವಕಲ್ಯಾಣ: ತೀರ್ಥ ಯಾತ್ರೆಗೆಂದು ತೆರಳಿದ ವ್ಯಕ್ತಿಯೊಬ್ಬರು ಹೃದಯಾಘದಿಂದ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಮಂಠಾಳ ಗ್ರಾಮದ ಸಂಗಯ್ಯ ಪಂಚಾಕ್ಷರಯ್ಯ ಹಿರೇಮಠ (೬೬) ಮೃತ ವ್ಯಕ್ತಿ.
ಕಳೆದ ೧೧ ದಿನಗಳ ಹಿಂದೆ ರಾಮೇಶ್ವರ ಯಾತ್ರೆಗೆ ತೆರಳಿದ್ದರು. ಯಾತ್ರೆ ಮುಗಿಸಿಕೊಂಡು ಶುಕ್ರವಾರ ಹಿಂದಿರುಗುವಾಗ ಮಾರ್ಗ ಮಧ್ಯೆ ಸಂಭವಿಸಿದ ಹೃದಯಾಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ

Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.