ಕಲ್ಯಾಣ ಕರ್ನಾಟಕ ದಿನ: ಧ್ವಜಾರೋಹಣ ನೆರವೇರಿಸಿದ ಪ್ರಭು ಚವ್ಹಾಣ್​​

author img

By

Published : Sep 17, 2021, 12:12 PM IST

parbhu-chouhan

ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ​ ರಾಷ್ಟ್ರ ಧ್ವಜಾರೋಹಣ ನೆರೆವರಿಸಿದರು. ನಂತರ 5 ವಿವಿಧ ಪೊಲೀಸ್ ತುಕಡಿಯಿಂದ ಗೌರವ ವಂದನೆ ಸ್ವೀಕರಿಸಿದರು.

ಬೀದರ್: ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​​ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು. ನಂತರ 5 ವಿವಿಧ ಪೊಲೀಸ್ ತುಕಡಿಯಿಂದ ಗೌರವ ವಂದನೆ ಸ್ವೀಕರಿಸಿದರು.

ವೇದಿಕೆಯಲ್ಲಿ ಶಾಸಕ ರಹಿಂಖಾನ್, ಪರಿಷತ್ ಸದಸ್ಯ ವಿಜಯಸಿಂಗ್, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಲ್ಯಾಣ‌ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ‌ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.