ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರ ಸಾವು

author img

By

Published : Sep 10, 2021, 8:38 PM IST

ಬೈಕ್ -ಲಾರಿ ಮಧ್ಯೆ ಭೀಕರ ಅಪಘಾತ:

ಭಾಲ್ಕಿ ತಾಲೂಕಿನ ಲಾಧ ಗ್ರಾಮದ ಕುಮಾರ ನೌಬಾದ್(24) ಹಾಗೂ ಯಾದವ್ ಗೊವಿಂದರಾವ್(29) ಮೃತ ದುರ್ದೈವಿಗಳು. ಅಪಘಾತದಲ್ಲಿ ನಿಯಂತ್ರಣ ತಪ್ಪಿ ಲಾರಿ ಸೇತುವೆ ಮೇಲಿಂದ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ..

ಬೀದರ್ : ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರು ಗ್ರಾಮದ ಸೇತುವೆ ಬಳಿ ನಡೆದಿದೆ.

ಬೀದರ್​​ನಲ್ಲಿ ರಸ್ತೆ ಅಪಘಾತ

ಭಾಲ್ಕಿ ತಾಲೂಕಿನ ಲಾಧ ಗ್ರಾಮದ ಕುಮಾರ ನೌಬಾದ್(24) ಹಾಗೂ ಯಾದವ್ ಗೊವಿಂದರಾವ್(29) ಮೃತ ದುರ್ದೈವಿಗಳು. ಅಪಘಾತದಲ್ಲಿ ನಿಯಂತ್ರಣ ತಪ್ಪಿ ಲಾರಿ ಸೇತುವೆ ಮೇಲಿಂದ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Two youths died in road accident
ಮೃತ ಯುವಕರು

ಘಟನಾ ಸ್ಥಳಕ್ಕೆ ಮೆಹಕರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓದಿ: ಕರ್ನಾಟಕ ಕೋವಿಡ್ ವರದಿ : ರಾಜ್ಯದಲ್ಲಿ ಇಂದು 967 ಮಂದಿಗೆ ಕೋವಿಡ್, 10 ಸೋಂಕಿತರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.