ETV Bharat / state

ಸಾಲಬಾಧೆ ತಾಳಲಾರದೆ ಯುವಕ ನೇಣಿಗೆ ಶರಣು

author img

By

Published : Jan 22, 2020, 10:34 PM IST

ಸಾಲದ ಹೊರೆ ತಾಳಲಾರದೆ ಯುವಕ ಆತ್ಮಹತ್ಯೆ ಶರಣು
Youth committed suicide at Basavakalyan

ಸಾಲದ ಹೊರೆಯಿಂದ ಬೇಸತ್ತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಟಗೇರಾ ಗ್ರಾಮದಲ್ಲಿ ನಡೆದಿದೆ.

ಬಸವಕಲ್ಯಾಣ: ಸಾಲದ ಹೊರೆಯಿಂದ ಬೇಸತ್ತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಟಗೇರಾ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹಬೂಬ್ ಪಠಾಣ(23) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ ಈತ ಸಾಲದಿಂದ ಬೇಸತ್ತು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಿಪಿಐ ಮಹೇಶ್​ ಗೌಡ ಪಾಟೀಲ್​, ಪಿಎಸ್‌ಐ ಬಸಲಿಂಗಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:
ಚಿತ್ರ ಕಳಿಸಲಾಗಿದೆ


ಬಸವಕಲ್ಯಾಣ: ಸಾಲದ ಹೊರೆಯಿಂದ ಬೆಸತ್ತ ಯುವಕನ್ನೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಟಗೇರಾ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹೇಬುಬ್ ಪಠಾಣ(೨೩) ಆತ್ಮಹತ್ಯೆ ಮಾಡಿಕೊಂಡ ಯುವಕ.
ಗ್ರಾಮ ಸೇವಕನಾಗಿ ಕೆಲಸ ಮಾಡುತಿದ್ದ ಈತ ಸಾಲದಿಂದ ಬೆಸತ್ತು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸಿಪಿಐ ಮಹೇಶಗೌಡ ಪಾಟೀಲ, ಪಿಎಸ್‌ಐ ಬಸಲಿಂಗಪ್ಪ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ

Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.