ETV Bharat / state

ಹಬ್ಬದ ಸಂಭ್ರಮದಲ್ಲಿದ್ದ ಶಿಕ್ಷಕ ಬಸ್​ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

author img

By

Published : Aug 3, 2019, 2:28 AM IST

ಶ್ರಾವಣ ಶನಿವಾರ ಹಬ್ಬ ಆಚರಿಸಲು ಪೂಜಾ ಸಾಮಗ್ರಿಗಳನ್ನು ಕೊಂಡೊಯ್ಯುವಾಗ ಕೊಳ್ಳೇಗಾಲದ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಶಾಲಾ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿಕ್ಷಕ ಕೇಶವಮೂರ್ತಿ ಸಾವು

ಚಾಮರಾಜನಗರ: ಹಬ್ಬದ ಸಂಭ್ರಮದಲ್ಲಿ ಮನೆಗೆ ಪೂಜಾ ಸಾಮಗ್ರಿಗಳನ್ನು ಬೈಕಿನಲ್ಲಿ ಕೊಂಡೊಯ್ಯುತ್ತಿದ್ದ ಶಿಕ್ಷಕನಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206 ರ ಯರಿಯೂರು-ಮದ್ದೂರು ಸೇತುವೆ ಬಳಿ ನಡೆದಿದೆ.

ಮದ್ದೂರು ಗ್ರಾಮದ ಕೇಶವಮೂರ್ತಿ ಮೃತ ಶಿಕ್ಷಕ. ಕೇಶವಮೂರ್ತಿ ಶ್ರಾವಣ ಶನಿವಾರ ಹಬ್ಬ ಆಚರಿಸಲು ಪೂಜಾ ಸಾಮಗ್ರಿಗಳನ್ನು ಕೊಂಡೊಯ್ಯುವಾಗ ಕೊಳ್ಳೇಗಾಲದ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಬ್ಬದ ಸಂಭ್ರಮದಲ್ಲಿದ್ದ ಶಿಕ್ಷಕನಿಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಸಾವು


ಚಾಮರಾಜನಗರ: ಹಬ್ಬದ ಸಂಭ್ರಮದಲ್ಲಿ ಮನೆಗೆ ಪೂಜಾ ಸಾಮಾಗ್ರಿಗಳನ್ನು ಬೈಕಿನಲ್ಲಿ ಕೊಂಡೊಯ್ಯುತ್ತಿದ್ದ ಶಿಕ್ಷಕನಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಳಂ ತಾಲೂಕಿನ ರಾ.ಹೆದ್ದಾರಿ೨೦೯ ರ ಯರಿಯೂರು-ಮದ್ದೂರು ಸೇತುವೆ ಬಳಿ ನಡೆದಿದೆ.


Body:ಮದ್ದೂರು ಗ್ರಾಮದ ಕೇಶವಮೂರ್ತಿ ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಶಾಲಾ ಶಿಕ್ಷಕರಾಗಿದ್ದ ಕೇಶವಮೂರ್ತಿ ಶ್ರಾವಣ ಶನಿವಾರ ಹಬ್ಬ ಆಚರಿಸಲು ಪೂಜಾ ಸಾಮಗ್ರಿಗಳನ್ನು ಕೊಂಡೊಯ್ಯುವಾಗ ಕೊಳ್ಳೇಗಾಲದ ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳ ಮೃತಪಟ್ಟಿದ್ದಾರೆ.

Conclusion:ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದ್ದು, ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.