ಚಾಮರಾಜನಗರ : ಮನೆಯವರು ಒಪ್ಪಿದರೂ ಪ್ರೀತಿಸಿದ ಯುವಕ ಮದುವೆಗೆ ಒಪ್ಪದೇ ಹೋಗಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಳಂದೂರು ತಾಲೂಕಿನ ಹೊನ್ನೂರು ಸಮೀಪದ ಬೀಚಹಳ್ಳಿಯಲ್ಲಿ ನಡೆದಿದೆ.
ಮದುವೆಗೆ ಮನೆಯವ್ರೇ ಓಕೆ ಅಂದ್ರೂ ಒಲ್ಲೆ ಎಂದ ಪ್ರಿಯಕರ.. ಮನನೊಂದು ಯುವತಿ ಆತ್ಮಹತ್ಯೆಗೆ ಶರಣು
ಯುವತಿ ಆತ್ಮಹತ್ಯೆ
ಈ ಕಾರಣಕ್ಕೆ ಆಕೆಯನ್ನು ಮದುವೆ ಆಗಲು ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ನಂದಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಯಳಂದೂರು ಪೊಲೀಸ್ ಠಾಣೆಯಲ್ಲಿ ಮೃತಳ ಪಾಲಕರು ದೂರು ನೀಡಿದ್ದಾರೆ.
ಚಾಮರಾಜನಗರ : ಮನೆಯವರು ಒಪ್ಪಿದರೂ ಪ್ರೀತಿಸಿದ ಯುವಕ ಮದುವೆಗೆ ಒಪ್ಪದೇ ಹೋಗಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಳಂದೂರು ತಾಲೂಕಿನ ಹೊನ್ನೂರು ಸಮೀಪದ ಬೀಚಹಳ್ಳಿಯಲ್ಲಿ ನಡೆದಿದೆ.
ಈ ಕಾರಣಕ್ಕೆ ಆಕೆಯನ್ನು ಮದುವೆ ಆಗಲು ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ನಂದಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಯಳಂದೂರು ಪೊಲೀಸ್ ಠಾಣೆಯಲ್ಲಿ ಮೃತಳ ಪಾಲಕರು ದೂರು ನೀಡಿದ್ದಾರೆ.