ETV Bharat / state

ಪ್ರತಿಭಟನೆ ಮುಗಿಸಿ ವಾಪಸಾಗುವಾಗ ಕಾರುಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

author img

By

Published : Dec 24, 2019, 5:02 PM IST

Updated : Dec 24, 2019, 7:31 PM IST

collision between cars in chickballapura
ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುವಾಗ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಬಳಿ ನಡೆದಿದೆ.

ಪ್ರತಿಭಟನೆ ಮುಗಿಸಿ ವಾಪಸಾಗುವಾಗ ಕಾರುಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ಮಂದಿಯ ಪೈಕಿ ನಾಲ್ಕು ಜನರಿಗೆ ತೀವ್ರ ಗಾಯಗಳಾಗಿವೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಮತ್ತೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ರಾಷ್ಟ್ರೀಯ ಹೆದ್ದಾರಿ 7ರ ವರ್ಲಕೊಂಡ ಗ್ರಾಮದ ಬಳಿ ಘಟನೆ ನಡೆದಿದ್ದು, ಗಾಯಗೊಂಡವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪೆತ್ರೆಯಲ್ಲಿ ದಾಖಲಿಸಲಾಗಿದೆ.

Intro: ಪ್ರತಿಭಟನೆ ಮುಗಿಸಿ ವಾಪಾಸ್ ಮನೆಗೆ ಬರುವ ವೇಳೆ ಘಟನೆ Body:ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ವರ್ಲಕೊಂಡ ಬಳಿ ಘಟನೆ Conclusion:Brecking ಚಿಕ್ಕಬಳ್ಳಾಪುರ

ಎರಡು ಕಾರುಗಳ ನಡುವೆ ಡಿಕ್ಕಿ

ಪ್ರತಿಭಟನೆ ಮುಗಿಸಿ ವಾಪಾಸ್ ಮನೆಗೆ ಬರುವ ವೇಳೆ ಘಟನೆ

ಕಾರಿನಲ್ಲಿ ಆರು ಪ್ರಯಾಣಿಸುವ ವೇಳೆ ಘಟನೆ

ಘಟನೆಯಲ್ಲಿ ಸ್ಥಳದಲ್ಲೇ ಒಬ್ಬರು ಸಾವು ಮತ್ತೊಬ್ಬರ ಸ್ಥಿತಿ ಗಂಭೀರ

ನಾಲ್ಕು ಜನರಿಗೆ ತೀವ್ರ ಗಾಯಾಳು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪೆತ್ರೆಯಲ್ಲಿ ದಾಖಲು

ರಾಷ್ಟ್ರೀಯ ಹೆದ್ದಾರಿ 7 ರ ವರ್ಲಕೊಂಡ ಗ್ರಾಮದ ಬಳಿ ಘಟನೆ

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ವರ್ಲಕೊಂಡ...

ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ...
Last Updated :Dec 24, 2019, 7:31 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.