'ಮೋದಿ ಕಾರ್ಯಶೈಲಿ, ಬಿಎಸ್​ವೈ, ಬೊಮ್ಮಾಯಿ ಮಾರ್ಗದರ್ಶನದಲ್ಲಿ ಉಪಚುನಾವಣೆ ಗೆಲ್ಲುತ್ತೇವೆ'

author img

By

Published : Oct 1, 2021, 4:33 PM IST

kota-srinivas-poojari-

ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಕಳೆದ ಬಾರಿ ಗೆಲುವು ಸಾಧಿಸಿದಂತೆ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಗಮನದಲ್ಲಿ ಇಟ್ಟುಕೊಂಡು, ಸಿಎಂ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಉಪಚುನಾವಣೆ ಎದುರಿಸಿ ಗೆಲ್ಲುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆಯ ಮಾತುಗಳನ್ನಾಡಿದರು.

ಸಿಂದಗಿ ಮತ್ತು ಹಾನಗಲ್​ ಉಪಚುನಾವಣೆ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಕಳೆದ ಉಪಚುನಾವಣೆಯಂತೆ ಈ ಬಾರಿಯ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

kota srinivas poojari statement on by election
ನೀರು ದೋಸೆ ಸವಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಜನಸಾಮಾನ್ಯರಂತೆ ರಸ್ತೆ ಬದಿಯಲ್ಲಿದ್ದ ಹೋಟೆಲ್​ನಲ್ಲಿ ಕುಳಿತು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಜನಪ್ರಿಯ ನೀರು ದೋಸೆ ತಿನ್ನುವ ಮೂಲಕ ಸಚಿವ ಕೋಟ ಸರಳತೆ ಮೆರೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.