ETV Bharat / state

ಬಿಜೆಪಿ ನಾಯಕರ ಅಣಕು ಶ್ರದ್ಧಾಂಜಲಿ ನಡೆಸಿ ಚಿಕ್ಕಮಗಳೂರಲ್ಲಿ ಪ್ರತಿಭಟನೆ

author img

By

Published : Dec 8, 2020, 2:19 PM IST

Updated : Dec 8, 2020, 3:04 PM IST

protest against government in chickmagaluru
ಚಿಕ್ಕಮಗಳೂರು: ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಹೋರಾಟಗಾರರು

ನಗರದ ಅಜಾದ್ ವೃತ್ತದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗು ಸಿಎಂ ಬಿಎಸ್​ವೈ ಭಾವಚಿತ್ರಗಳನ್ನಿಟ್ಟು ಅಣಕು ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕಮಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್​ ಬಂದ್​ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬಂದ್​ಗೆ ಕರೆ ನೀಡಿದಂತಹ ವಿವಿಧ ಸಂಘಟನೆಗಳು ವಿಭಿನ್ನವಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು.

ಪ್ರತಿಭಟನೆ

ಓದಿ: ಭಾರತ್ ಬಂದ್​ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ನಡು ರಸ್ತೆಯಲ್ಲಿ ರಾಜಕೀಯ ನಾಯಕರ ಭಾವಚಿತ್ರಗಳಿಗೆ ಹಣ್ಣುಕಾಯಿ ಸಮರ್ಪಿಸಿ, ಪೂಜೆ ಸಲ್ಲಿಸಿ 'ಮತ್ತೆ ಹುಟ್ಟಿ ಬರಬೇಡಿ' ಎಂದು ವ್ಯಂಗ್ಯ ಘೋಷಣೆ ಕೂಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Last Updated :Dec 8, 2020, 3:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.