ಮೂಡಿಗೆರೆಯಲ್ಲಿ ಕಾಡಾನೆ ತುಳಿದು ಮಹಿಳೆ ಸಾವು; ಸ್ಥಳದಲ್ಲೇ ಶವವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

author img

By

Published : Nov 20, 2022, 7:46 PM IST

Updated : Nov 20, 2022, 8:08 PM IST

women died by elephant in Chikkamagalu

ಮಹಿಳೆ ಕಾಡಾನೆ ತುಳಿದು ಸಾವನ್ನಪ್ಪಿದ್ದು, ಘಟನಾ ಸ್ಥಳದಲ್ಲೇ ಆಕೆಯ ಶವವನ್ನು ಇಟ್ಟುಕೊಂಡು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದು, ಅದೇ ಜಾಗದಲ್ಲಿ ಮಹಿಳೆಯ ಶವವನ್ನು ಇಟ್ಟುಕೊಂಡು ಗ್ರಾಮಸ್ಥರು ಪ್ರತಿಭಟನೆ ಮಾಡಿರುವ ಘಟನೆ ನಗರದ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ.

ಮೂಡಿಗೆರೆಯಲ್ಲಿ ಕಾಡಾನೆ ತುಳಿದು ಮಹಿಳೆ ಸಾವು; ಸ್ಥಳದಲ್ಲೇ ಶವವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

ಸ್ಥಳಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಮಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಇದಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ತಡವಾಗಿ ಆಗಮಿಸಿದ ಡಿಎಫ್​ಓ ಕ್ರಾಂತಿಯವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಎಂಎಲ್ಎ, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕೊಮರಂ ಭೀಮ್​ನಲ್ಲಿ​ ಬೆಳೆ ಕಾಯುತ್ತಿದ್ದ ರೈತನ ಮೇಲೆ ಹುಲಿ ದಾಳಿ: ವ್ಯಕ್ತಿ ಸಾವು

Last Updated :Nov 20, 2022, 8:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.