ETV Bharat / state

ಧಾರವಾಡ: ನಿರಂತರ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ

author img

By

Published : Aug 5, 2020, 4:15 PM IST

ಹೊಲ ಗದ್ದೆಗಳು ಸಂಪೂರ್ಣ ಜಲಾವೃತ
ಹೊಲ ಗದ್ದೆಗಳು ಸಂಪೂರ್ಣ ಜಲಾವೃತ

ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಬಾರೀ ಮಳೆಗೆ ನೀರು ಹೊಲ ಗದ್ದೆಗಳಿಗೆ ನುಗ್ಗಿ, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಬಾರಿ ಅವಾಂತರ‌ ಸೃಷ್ಟಿಯಾಗಿದೆ.

ಕುಂದಗೋಳ ತಾಲೂಕಿನ ಅಲ್ಲಾಪುರ, ಕಡಪಟ್ಟಿ, ಹಳ್ಯಾಳ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ನಷ್ಟವಾಗಿದೆ. ಹೊಲ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಹತ್ತಿ, ಮೆಣಸಿನಕಾಯಿ, ಸೂರ್ಯಕಾಂತಿ, ಉಳ್ಳಾಗಡ್ಡಿ ಬೆಳೆಗಳು ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.