ETV Bharat / state

ಧಾರವಾಡ: ಗಣೇಶ ಮೆರವಣಿಗೆ ವೇಳೆ ವ್ಯಕ್ತಿಗೆ ಚಾಕು ಇರಿತ, ದುಷ್ಕರ್ಮಿ ಪರಾರಿ

author img

By

Published : Sep 11, 2022, 9:04 AM IST

Updated : Sep 11, 2022, 1:34 PM IST

knife-attack-on-youth-in-dharwad
Etಗಣೇಶ ಮೆರವಣಿಗೆ ವೇಳೆ ಚಾಕು ಇರಿದು ಎಸ್ಕೆಪ್​v Bharat

ಗಣೇಶ ನಿಮಜ್ಜನಾ ಮೆರವಣಿಗೆ ನಡೆಯುತ್ತಿದ್ದಾಗ ದುಷ್ಕರ್ಮಿಯೊಬ್ಬ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಚುಚ್ಚಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ: ಗಣೇಶ ಮೆರವಣಿಗೆ ಸಂದರ್ಭದಲ್ಲಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ ನಂತರ ಸ್ಥಳದಿಂದ ಕಾಲ್ಕಿತ್ತ ಘಟನೆ ಕೆಲಗೇರಿ ಆಂಜನೇಯ ನಗರದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪ್ರಜ್ವಲ್ ಎಂಬುವವರ ಕಣ್ಣು ಹುಬ್ಬಿನ ಮೇಲೆ ಇರಿದು ಗಾಯಗೊಳಿಸಲಾಗಿದೆ.

knife-attack-on-youth-in-dharwad
ಗಾಯಾಳು ಪ್ರಜ್ವಲ್

ಗಂಭೀರ ಗಾಯಗೊಂಡಿರುವ ಪ್ರಜ್ವಲ್​ನನ್ನು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ. ಕೆಲಗೇರಿ ಆಂಜನೇಯ ನಗರದಲ್ಲಿ 11ನೇ ದಿನದ ಗಣೇಶ ನಿಮಜ್ಜನಾ ಮೆರವಣಿಗೆಯಲ್ಲಿ ಘಟನೆ ನಡೆಯಿತು. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಯುವತಿ ಮೇಲೆ ಅತ್ಯಾಚಾರ ಯತ್ನಿಸಿ ವಿಫಲಗೊಂಡಾಗ ಬೆಂಕಿ ಹಚ್ಚಿ ಪರಾರಿ...ವಿಡಿಯೋ ವೈರಲ್​

Last Updated :Sep 11, 2022, 1:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.