ETV Bharat / state

ಹಳ್ಳದಲ್ಲಿ ಈಜಲು ಹೋದ ಯುವಕ ಮೇಲೆ ಬಂದಿದ್ದು ಶವವಾಗಿ..

author img

By

Published : Oct 5, 2019, 10:14 PM IST

ಮೃತ ಯುವಕ

ತುಪ್ಪರಿಹಳ್ಳದಲ್ಲಿ ಈಜಲೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಧಾರವಾಡ: ತುಪ್ಪರಿಹಳ್ಳದಲ್ಲಿ ಈಜಲು ಹೋದ ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ಸಂಭವಿಸಿದೆ.

ಶವವನ್ನು ಹಳ್ಳದಿಂದ ಹೊರ ತೆಗೆಯುತ್ತಿರುವುದು..

ಹನುಮಂತಪ್ಪ ಅಡಿವೆಪ್ಪ ಯರಗಣ್ಣವರ (20) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗರಗ ಗ್ರಾಮದ ಹೊರವಲಯದಲ್ಲಿನ ಹಳ್ಳದಲ್ಲಿ ಯುವಕ ಹನುಮಂತಪ್ಪ ಈಜಲು ಹೋದಾಗ ಹಳ್ಳದಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಹಳ್ಳದಲ್ಲಿ ಈಜಲು ಹೋಗಿ ಮೃತಪಟ್ಟ ಯುವಕನ ಶವವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Intro:ಧಾರವಾಡ: ತುಪ್ಪರಿಹಳ್ಳದಲ್ಲಿ ಈಜಲು ಹೋದ ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ಸಂಭವಿಸಿದೆ. ಹನುಮಂತಪ್ಪ ಅಡಿವೆಪ್ಪ ಯರಗಣ್ಣವರ (೨೦) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಗರಗ ಗ್ರಾಮದ ಹೊರವಲಯದಲ್ಲಿನ ಹಳ್ಳದಲ್ಲಿ ಯುವಕ ಹನುಮಂತಪ್ಪ ಈಜಲು ಹೋದಾಗ ಹಳ್ಳದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.Body:ಹಳ್ಳದಲ್ಲಿ ಈಜಲು ಹೋಗಿ ಮೃತಪಟ್ಟ ಯುವಕ ಶವವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.