ETV Bharat / state

ಯೋಗೇಶ್​ ಗೌಡ ಹತ್ಯೆ ಪ್ರಕರಣ: ವಿನಯ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

author img

By

Published : Dec 4, 2020, 4:58 PM IST

Updated : Dec 4, 2020, 5:53 PM IST

ಮಾಜಿ ಸಚಿವ ವಿನಯ್ ಕುಲಕರ್ಣಿ
ಮಾಜಿ ಸಚಿವ ವಿನಯ್ ಕುಲಕರ್ಣಿ

16:56 December 04

ಯೋಗೇಶ್​ ಗೌಡ ‌ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಡಿ. 9ಕ್ಕೆ ಮುಂದೂಡಿಕೆಯಾಗಿದೆ.

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​ ಗೌಡ ‌ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. 

ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ವಿಚಾರಣೆಯನ್ನು ಡಿ. 9ಕ್ಕೆ ಮುಂದೂಡಿದೆ.

ಜಾಮೀನು ಕೋರಿ ವಿನಯ್ ಕುಲಕರ್ಣಿ ಪರ ವಕೀಲರು ವಾದ ಮಂಡಿಸಿದರು. ಮಾಜಿ ಸಚಿವ ವಿನಯ್ ಕುಲಕರ್ಣಿ ಈಗಾಗಲೇ ಬೆಳಗಾವಿ ‌ಜೈಲಿನಲ್ಲಿ ನ್ಯಾಯಾಂಗ ‌ಬಂಧನದಲ್ಲಿದ್ದಾರೆ.

Last Updated : Dec 4, 2020, 5:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.