ETV Bharat / state

ಯೋಗೀಶ್​ ಗೌಡ ಕೊಲೆ ಪ್ರಕರಣ ಸಿಬಿಐ ಕೋರ್ಟ್‌ನಿಂದ ಜನ ಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ಶಿಫ್ಟ್​

author img

By

Published : Feb 8, 2021, 9:56 AM IST

ಯೋಗೀಶ್​ ಗೌಡ ಕೊಲೆ ಪ್ರಕರಣವನ್ನು ಸಿಬಿಐ ಕೋರ್ಟ್‌ನಿಂದ ಜನ ಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಯೋಗೀಶ್​ ಗೌಡ ಕೊಲೆ ಪ್ರಕರಣ
Yogish Gowda murder case

ಧಾರವಾಡ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣವನ್ನು ಸಿಬಿಐ ಕೋರ್ಟ್‌ನಿಂದ ಜನ ಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ವಿನಯ್​​ ಕುಲಕರ್ಣಿ ಪರ ವಕೀಲರ ಕೋರಿಕೆ ಮೇರೆಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ ಎನ್ನಲಾಗುತ್ತಿದೆ.

ವಿನಯ್​​​ ಪರ ವಕೀಲರ ಕೋರಿಕೆಗೆ ಸಿಬಿಐ ಆಕ್ಷೇಪ ಸಲ್ಲಿಸಿದ ಹಿನ್ನೆಲೆಯಲ್ಲಿ ವಕೀಲರ ಕೋರಿಕೆಗೆ ಮಾನ್ಯತೆ ಸಿಕ್ಕಿದೆ. ಇನ್ನು ಮುಂದೆ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲೇ ನಡೆಯಲಿದೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.