ETV Bharat / state

ಉಪ ಚುನಾವಣೆ: ರಾಣೆಬೆನ್ನೂರಲ್ಲಿ ನನಗೆ ಗೆಲುವು ಖಚಿತ ಎಂದ ಕೋಳಿವಾಡ

author img

By

Published : Nov 16, 2019, 5:18 PM IST

ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ

ರಾಣೆಬೆನ್ನೂರು ಕ್ಷೇತ್ರದ ಜನತೆಯು ಒತ್ತಾಯದ ಮೇರೆಗೆ ಈ ಉಪ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಅವರು ಆಶೀರ್ವಾದ ‌ಮಾಡುತ್ತಾರೆ ಎಂಬ ನಂಬಿಕೆಯಿದೆ. ಜಯ ಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದ ಕೆ.ಬಿ.ಕೋಳಿವಾಡ.

ರಾಣೆಬೆನ್ನೂರು: ಕ್ಷೇತ್ರದಲ್ಲಿ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದು, ಜಯ ಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹೇಳಿದರು.

ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ

ನಗರದ ತಹಶೀಲ್ದಾರ್​ ಕಚೇರಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಒತ್ತಾಯದ ಮೇರೆಗೆ ಈ ಉಪ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಅವರು ಆಶೀರ್ವಾದ ‌ಮಾಡುತ್ತಾರೆ ಎಂಬ ನಂಬಿಕೆಯಿದೆ. ಇನ್ನು ಬಿಜೆಪಿ ಅಭ್ಯರ್ಥಿ ಮೇಲೆ ದಾಖಲಾಗಿರುವ ಕೇಸಿನ ಬಗ್ಗೆ ನನಗೆ ಮಾಹಿತಿಯಿಲ್ಲ. ಮಾಹಿತಿ ಇಲ್ಲದೆ ಮಾತನಾಡಿದರೆ ತಪ್ಪಾಗುತ್ತದೆ ಎಂದರು.

ರಾಣೆಬೆನ್ನೂರು ಕ್ಷೇತ್ರದ ಜನತೆ ಈ ಬಾರಿ ನೂರಕ್ಕೆ ನೂರರಷ್ಟು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಬಾರಿ ಗೆಲವು ಪಡೆದರೆ ಕ್ಷೇತ್ರದ ಕೆಲಸ ಹಾಗೂ ಜನರ ಸೇವೆ ಮಾಡುವ ಕನಸು ಹೊಂದಿದ್ದೇನೆ. ಇದು ನನ್ನ ಕೊನೆಯ ಸ್ಪರ್ಧೆ ಅಂತಾ ಈಗಾಗಲೇ ತಿಳಿಸಿದ್ದೇನೆ ಎಂದರು.

Intro:KN_RNR_04_K.B.KOKIWAD HELIKE_AVB_KAC10001

ರಾಣೆಬೆನ್ನೂರ: ಕ್ಷೇತ್ರದಲ್ಲಿ ಮಧ್ಯಂತರ ಉಪಚುನಾವಣೆ ಎದುರಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗುವ ಲಕ್ಷಣ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡರು ಹೇಳಿದರು.

Body:ನಗರದ ತಹಸೀಲ್ದಾರ ಕಚೇರಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕ್ಷೇತ್ರದ ಜನತೆಯು ಒತ್ತಾಯದ ಮೇರೆಗೆ ಈ ಉಪಚುನಾವಣೆಗೆ ಸ್ಪರ್ಧೆ ಮಾಡಿದ್ದೆನೆ. ಅವರು ಆಶಿರ್ವಾದ ‌ಮಾಡುತ್ತಾರೆ ಎಂಬ ನಂಬಿಕೆಯಿದೆ.
ಇನ್ನೂ ಬಿಜೆಪಿ ಅಭ್ಯರ್ಥಿ ಮೇಲೆ ದಾಖಲಾಗಿರುವ ಕೇಸಿನ ಬಗ್ಗೆ ನನಗೆ ಮಾಹಿತಿಯಿಲ್ಲ. ಮಾಹಿತಿ ಇಲ್ಲದೆ ಮಾತನಾಡಿದರು ತಪ್ಪಾಗುತ್ತದೆ ಎಂದು ತಿಳಿಸಿದರು.

ರಾಣೆಬೆನ್ನೂರ ಕ್ಷೇತ್ರದ ಜನತೆ ಈ ಬಾರಿ ನೂರಕ್ಕೆ ನೂರರಷ್ಟು ಆಶಿರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ.
Conclusion:ಈ ಬಾರಿ ಗೆಲವು ಪಡೆದರೆ ಕ್ಷೇತ್ರದ ಕೆಲಸ ಹಾಗೂ ಜನರ ಸೇವೆ ಮಾಡುವ ಕನಸು ಹೊಂದಿದ್ದೆನೆ. ಇದು ನನ್ನ ಕೊನೆಯ ಸ್ಪರ್ಧೆವೆಂದು ಈಗಾಗಲೇ ತಿಳಿಸಿದ್ದೆನೆ ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.