ETV Bharat / state

ಬೈಕ್​ಗೆ ಬಸ್ ಡಿಕ್ಕಿ... ಕಲಬುರಗಿಯಲ್ಲಿ ಪ್ರಾಂಶುಪಾಲ ಸಾವು

author img

By

Published : Aug 4, 2019, 9:06 PM IST

bus-accident-principal-died

ಬೈಕ್​ಗೆ ಈಶಾನ್ಯ ಕರ್ನಾಟಕ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಲಬುರಗಿ ನಗರದ ರಿಂಗ್ ರೋಡ್​ನಲ್ಲಿ ಈ ದುರ್ಘಟನೆ ನಡೆದಿದೆ.

ಕಲಬುರಗಿ: ಬೈಕ್​ಗೆ ಈಶಾನ್ಯ ಕರ್ನಾಟಕ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ರಿಂಗ್ ರೋಡ್​ನಲ್ಲಿ ಸಂಭವಿಸಿದೆ.

ಭಾಲ್ಕಿಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಸಾರಿಗೆ ಬಸ್ ರಿಂಗ್​​ ರೋಡ್​ ಉದನೂರು ಕ್ರಾಸ್ ಬಳಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಂಬಿಕಾ ನಗರದ ವಿಠ್ಠಲ್ ಹೂಗಾರ(35) ಮೃತ ಪ್ರಾಂಶುಪಾಲ.

ವಿಠ್ಠಲ್ ಹೂಗಾರ ಅವರು ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾಗಿದ್ದರು ಎನ್ನಲಾಗುತ್ತಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ:ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ.

ಭಾಲ್ಕಿಯಿಂದ ಬೆಳಗಾವಿಗೆ ಹೊರಟ ಸಾರಿಗೆ ಬಸ್ ರಿಂಗ್ ರಸ್ತೆಯ ಉದನೂರು ಕ್ರಾಸ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಾಗ ದುರ್ಘಟನೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಅಂಬಿಕಾನಗರದ ವಿಠಲ್ ಹೂಗಾರ(35) ಎಂದು ಗುರುತಿಸಲಾಗಿದ್ದು.ವಿಠಲ್ ಹೂಗಾರ ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ.ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Body:ಕಲಬುರಗಿ:ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ.

ಭಾಲ್ಕಿಯಿಂದ ಬೆಳಗಾವಿಗೆ ಹೊರಟ ಸಾರಿಗೆ ಬಸ್ ರಿಂಗ್ ರಸ್ತೆಯ ಉದನೂರು ಕ್ರಾಸ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಾಗ ದುರ್ಘಟನೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಅಂಬಿಕಾನಗರದ ವಿಠಲ್ ಹೂಗಾರ(35) ಎಂದು ಗುರುತಿಸಲಾಗಿದ್ದು.ವಿಠಲ್ ಹೂಗಾರ ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ.ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.