ETV Bharat / state

ಸಮಾಜಘಾತುಕ ಎಸ್‌ಡಿ‌ಪಿಐ ಕಾರ್ಯಕರ್ತರನ್ನು ಬಂಧಿಸಬೇಕು: ಶಾಸಕ ಕೆ.ಜಿ‌.ಬೋಪಯ್ಯ

author img

By

Published : Jan 17, 2020, 11:02 PM IST

ಸಮಾಜಘಾತುಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿರುವವರನ್ನು ಬಂಧಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ‌.

social-activist-sdpi-activists-must-be-arrested-mla-kg-bopaiah-demand
social-activist-sdpi-activists-must-be-arrested-mla-kg-bopaiah-demand

ಕೊಡಗು: ಸಮಾಜಘಾತುಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿರುವ ಎಸ್‌ಡಿಪಿಐ ಕಾರ್ಯಕರ್ತರನ್ನು ಸರ್ಕಾರ ಬಂಧಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ‌.

ಸಮಾಜ ಘಾತುಕ ಎಸ್‌ಡಿ‌ಪಿಐ ಕಾರ್ಯಕರ್ತರನ್ನು ಬಂಧಿಸಬೇಕು: ಶಾಸಕ ಕೆ.ಜಿ‌.ಬೋಪಯ್ಯ

ಕೇಂದ್ರ ಸರ್ಕಾರದ ಸಿಎ‌ಎ ಕಾಯ್ದೆ ಬಗ್ಗೆ ಅರಿವು ಮೂಡಿಸುತ್ತಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂದಸ ತೇಜಸ್ವಿ ಸೂರ್ಯ ಹಾಗೂ ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಇಬ್ಬರ ಹತ್ಯೆಗೆ ಸಂಚು ರೂಪಿಸಿದ್ದ ನಾಲ್ವರು ಎಸ್‌ಡಿಪಿ‌ಐ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದ್ದಾರೆ‌.

ಪೋಲೀಸರ ವಶದಲ್ಲಿರುವ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ಸಮಾಜಕ್ಕೆ ಮಾರಕರಾಗಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ದಾಕ್ಷಿಣ್ಯ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪೊಲೀಸರ ಕಾರ್ಯಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಪೊಲೀಸರು ಎನ್‌ಐ‌ಎ ಅವರ ಸಹಕಾರ ಪಡೆದು ಸಂಪೂರ್ಣ ತನಿಖೆ ನಡೆಸಬೇಕು ಎಂದು ಹೇಳಿದರು.

Intro:ಸಮಾಜ ಘಾತುಕ ಎಸ್‌ಡಿ‌ಪಿಐ ಕಾರ್ಯಕರ್ತರನ್ನು ಬಂಧಿಸಬೇಕು: ಶಾಸಕ ಕೆ.ಜಿ‌.ಬೋಪಯ್ಯ

ಕೊಡಗು: ಸಮಾಜಘಾತುಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿರುವ ಎಸ್‌ಡಿಪಿಐ ಕಾರ್ಯಕರ್ತರನ್ನು ಸರ್ಕಾರ ಬಂಧಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ‌.
ಕೇಂದ್ರ ಸರ್ಕಾರದ ಸಿಎ‌ಎ ಕಾಯ್ದೆ ಬಗ್ಗೆ ಅರಿವು ಮೂಡಿಸುತ್ತಿದ್ದ
ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂದಸ ತೇಜಸ್ವಿ ಸೂರ್ಯ
ಹಾಗೂ ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಇಬ್ಬರ ಹತ್ಯೆಗೆ ಸಂಚು ರೂಪಿಸಿದ್ದ ನಾಲ್ವರು ಎಸ್‌ಡಿಪಿ‌ಐ ಕಾರ್ಯಕರ್ಯರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ‌.ಪೋಲೀಸರ ವಶದಲ್ಲಿರುವ ನಾಲ್ವರು ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ಸಮಾಜಕ್ಕೆ ಮಾರಕರಾಗಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ದಾಕ್ಷಿಣ್ಯ ಕಾನೂನು ಕ್ರಮ ತೆಗೆದುಕೊಳ್ಳಲಿದೆ.ಪೋಲೀಸರ ಕಾರ್ಯಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಪೋಲಿಸರು ಎನ್‌ಐ‌ಎ ಅವರ ಸಹಕಾರ ಪಡೆದು ಸಂಪೂರ್ಣ ತನಿಖೆ ನಡೆಸಬೇಕು.
ಇಡೀ ದೇಶವನ್ನು ಒಗ್ಗೂಡಿಸುವ ಉದ್ದೇಶ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಇದೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಮಸಿ ಬಳಿಯುವ ವ್ಯವಸ್ಥಿತ ಕೆಲಸವನ್ನು ವಿರೋಧ ಪಕ್ಷಗಳು ಮಾಡುತ್ತಿದ್ದು, ಅವರಿಗೆ ಮಾಡಲು
ಬೇರೆ ಯಾವ ಕಾರಣ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು. 


Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.