ETV Bharat / state

ತಾಲೂಕು ಕಚೇರಿಯಲ್ಲಿ ಲಂಚಾವತಾರ : ಶಾಸಕರ ಮನೆ ಮುಂದೆ ಟೊಮೆಟೊ ಸುರಿದು ರೈತರ ಪ್ರತಿಭಟನೆ

author img

By

Published : Sep 13, 2019, 5:00 PM IST

ಕೋಲಾರ ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿನ ಶಾಸಕ ಶ್ರೀನಿವಾಸಗೌಡ ಮನೆ ಎದುರು ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ರೈತರು ಬೆಳೆದ ಟೊಮೆಟೊ ಬೆಳೆಗೆ ನಿಗದಿತ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿದರು.

ಬೇಡಿಕೆಗಳ ಈಡೇರಿಕೆಗೆ ಶಾಸಕರ ಮನೆ ಮುಂದೆ ಟೊಮೊಟೊ ಸುರಿದು ರೈತರಿಂದ ಪ್ರತಿಭಟನೆ

ಕೋಲಾರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಸಕರ ಮನೆ ಮುಂದೆ ಟೊಮೆಟೊ ಸುರಿದು ರೈತರು ಪ್ರತಿಭಟನೆ ನಡೆಸಿದ ಘಟನೆ ಕೋಲಾರದಲ್ಲಿ ಜರುಗಿದೆ.

ಬೇಡಿಕೆಗಳ ಈಡೇರಿಕೆಗೆ ಶಾಸಕರ ಮನೆ ಮುಂದೆ ಟೊಮೆಟೊ ಸುರಿದು ರೈತರಿಂದ ಪ್ರತಿಭಟನೆ

ಕೋಲಾರ ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿನ ಶಾಸಕ ಶ್ರೀನಿವಾಸಗೌಡ ಮನೆ ಎದುರು ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ರೈತರು ಬೆಳೆದ ಟೊಮೆಟೊ ಬೆಳೆಗೆ ನಿಗದಿತ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿದರು.

ಕೋಲಾರ ನಗರದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ವಾಹನ ಸವಾರರು ಅಪಘಾತಗಳಿಗೆ ತುತ್ತಾಗಿದ್ದಾರೆ. ಜೊತೆಗೆ ಒಳಚರಂಡಿ ದುರಸ್ಥಿ, ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಲಂಚಬಾಕತನಕ್ಕೆ ಕಡಿವಾಣ ಹಾಕಬೇಕೆಂದು ಶಾಸಕರಿಗೆ ಮನವಿ ಮಾಡಿದ ಪ್ರತಿಭಟನಾಕಾರರಿಗೆ ಒಂದು ತಿಂಗಳಲ್ಲಿ ಸಮಸ್ಯೆಗಳನ್ನು ಈಡೇರಿಸುವುದಾಗಿ ಶಾಸಕರು ಭರವಸೆ ನೀಡಿದರು.

Intro:ಕೋಲಾರ
ದಿನಾಂಕ - 13-09-19
ಸ್ಲಗ್ - ಪ್ರತಿಭಟನೆ
ಫಾರ್ಮೆಟ್ - ಎವಿ



ಆಂಕರ್ : ವಿವಿದ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಶಾಸಕರ ಮನೆ ಮುಂದೆ ಟೊಮೊಟೊ ಸುರಿದು ಪ್ರತಿಭಟನೆ ನಡೆಸಿದ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿನ ಶಾಸಕ ಶ್ರೀನಿವಾಸಗೌಡ ನಿವಾಸ ಎದುರು ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ರೈತರು ಬೆಳೆದ ಟೊಮೊಟೊ ಬೆಳೆಗೆ ನಿಗದಿತ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿದ್ರು. ಅಲ್ಲದೆ ಕೋಲಾರ ನಗರದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ವಾಹನ ಸವಾರರು ಅಪಘಾತಗಳಿಗೆ ತುತ್ತಾಗಿದ್ದಾರೆಂದರು. ಜೊತೆಗೆ ಒಳಚರಂಡಿ ದುರಸ್ಥಿ, ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಲಂಚಬಾಕ್ಕೆ ಕಡಿವಾಣ ಹಾಕಬೇಕೆಂದು ಶಾಸಕರಿಗೆ ಮನವಿ ಮಾಡಿದ್ದು, ಒಂದು ತಿಂಗಳಲ್ಲಿ ಸಮಸ್ಯೆಗಳನ್ನ ಈಡೇರಿಸುವುದಾಗಿ ಶಾಸಕರು ಭರವಸೆ ನೀಡಿದ್ರು.

Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.