ETV Bharat / state

ಹೃದಯಾಘಾತದಿಂದ ಕಾರ್ಮಿಕ ಸಾವು.. ಕುಟುಂಬದವರ ಆಕ್ರಂದನ

author img

By

Published : Jan 23, 2020, 8:15 PM IST

Labor death from a heart attack
ಹೃದಯಾಘಾತದಿಂದ ಕಾರ್ಮಿಕ ಸಾವು

ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ, ಕೊಪ್ಪಳದ ಕುಷ್ಟಗಿ ತಾಲೂಕಿನ ಹೊಸಳ್ಳಿ ಕೆರೆಯಲ್ಲಿ ನಡೆದಿದೆ.

ಕೊಪ್ಪಳ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ಹೊಸಳ್ಳಿ ಕೆರೆಯಲ್ಲಿ ಈ ಘಟನೆ ನಡೆದಿದೆ. ಶರಣಪ್ಪ ವಾಲಿಕಾರ (55) ಎಂಬ ಕಾರ್ಮಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಹೃದಯಾಘಾತದಿಂದ ಕಾರ್ಮಿಕ ಸಾವು

ಕುಷ್ಟಗಿ ತಾಲೂಕಿನ ತೋಪ್ಪಲಕಟ್ಟಿ ಗ್ರಾಮದ ನಿವಾಸಿಯಾಗಿರುವ ಶರಣಪ್ಪ ಹೊಸೂರು ಕೆರೆಯಲ್ಲಿ ಕೆಲಸ ಮಾಡುವ ವೇಳೆ ಕುಸಿದು ಬಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕೊಪ್ಪಳ:- ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹೊಸಳ್ಳಿ ಕೆರೆಯಲ್ಲಿ ಈ ಘಟನೆ ನಡೆದಿದ್ದು ಶರಣಪ್ಪ ವಾಲಿಕಾರ(55) ಎಂಬ ಕಾರ್ಮಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕುಷ್ಟಗಿ ತಾಲೂಕಿನ ತೋಪ್ಪಲಕಟ್ಟಿ ಗ್ರಾಮದ ನಿವಾಸಿಯಾಗಿರುವ ಶರಣಪ್ಪ ಹೊಸೂರು ಕೆರೆಯಲ್ಲಿ ಕೆಲಸ ಮಾಡುವ ವೇಳೆ ಕುಸಿದು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.