ETV Bharat / state

ಸಾರಿಗೆ ಬಸ್​ಗೆ ಡಿಕ್ಕಿ.. ಬೈಕ್​ ಸವಾರ ಸ್ಥಳದಲ್ಲಿಯೇ ಸಾವು

author img

By

Published : Jul 27, 2019, 9:03 AM IST

ಮೃತ ಸವಾರ

ಮಂಡ್ಯ: ಸಾರಿಗೆ ಸಂಸ್ಥೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸಾವಿಗೀಡಾದ ಘಟನೆ ಮದ್ದೂರು ಸಮೀಪದ ಅಡಿಗಾಸ್ ಹೋಟೆಲ್ ಬಳಿ ನಡೆದಿದೆ.

ಮೃತ ಬೈಕ್‌ ಸವಾರ..

ಮದ್ದೂರು ತಾಲೂಕಿನ ಅಡಗನಹಳ್ಳಿ ಗ್ರಾಮದ ಕಾರ್ತಿಕ್ ಮೃತ ಬೈಕ್ ಸವಾರ. ಬೆಳಗ್ಗೆ ಗ್ರಾಮದಿಂದ ಮದ್ದೂರು ಪಟ್ಟಣಕ್ಕೆ ಆಗಮಿಸುತ್ತಿದ್ದಾಗ ಬಸ್‌ಗೆ ಬೈಕ್‌ನಿಂದ ಈತನೇ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮದ್ದೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂಬಂಧಿಕರು ಪರಿಹಾರಕ್ಕೆ ಆಗ್ರಹಿಸಿದ್ದಾರೆ.

Intro:ಮಂಡ್ಯ:  ಸಾರಿಗೆ ಸಂಸ್ಥೆ ಬಸ್ ಬೈಕ್ ಗೆ ಡಿಕ್ಕಿ ಹೊಡೆದು, ಸವಾರ ಸಾವಿಗೀಡಾದ ಘಟನೆ ಮದ್ದೂರು ಸಮೀಪದ ಅಡಿಗಾಸ್ ಹೋಟೆಲ್ ಬಳಿ ನಡೆದಿದೆ.

ಮದ್ದೂರು ತಾಲ್ಲೂಕಿನ ಅಡಗನಹಳ್ಳಿ ಗ್ರಾಮದ ಕಾರ್ತಿಕ್ ಮೃತ ಬೈಕ್ ಸವಾರನಾಗಿದ್ದಾನೆ. ಬೆಳಗ್ಗೆ ಗ್ರಾಮದಿಂದ ಮದ್ದೂರು ಪಟ್ಟಣಕ್ಕೆ ಆಗಮಿಸುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಘಟನೆ ನಡೆದಿದೆ.

ಮದ್ದೂರು ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಸಂಬಂಧಿಕರು ಪರಿಹಾರಕ್ಕೆ ಆಗ್ರಹಿಸಿದ್ದಾರೆ.Body:ಯತೀಶ್ ಬಾಬುConclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.