ETV Bharat / state

ಪುನೀತ್​ ರಾಜ್​ಕುಮಾರ್​ ಪುಣ್ಯತಿಥಿ: ಕಾವೇರಿ ನದಿಗೆ ತರ್ಪಣ ಬಿಟ್ಟ ವಿನೋದ್​ ರಾಜ್​

author img

By

Published : Nov 8, 2021, 8:33 PM IST

ನಟ ಪುನೀತ್​ ರಾಜ್​ಕುಮಾರ್​ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿನೋದ್​ ರಾಜ್​ ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆ ನೆರವೇರಿಸಿ ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟು ಅಪ್ಪು ಆತ್ಮಕ್ಕೆ ಶಾಂತಿ ಕೋರಿದರು.

smarane
ಕಾವೇರಿ ನದಿಗೆ ತರ್ಪಣ ಬಿಟ್ಟ ವಿನೋದ್​ ರಾಜ್

ಮಂಡ್ಯ: ಪುನೀತ್‌ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ತಾಯಿ ಲೀಲಾವತಿ ಜತೆಗೂಡಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಂಗಮಕ್ಕೆ ಬಂದ ವಿನೋದ್ ರಾಜ್ ಅವರು ಪಿಂಡ ಪ್ರದಾನ ಮಾಡಿದರು.


ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆ ನೆರವೇರಿಸಿ ಕಾವೇರಿ ನದಿಯಲ್ಲಿ ತರ್ಪಣ ಬಿಟ್ಟು ಪುನೀತ್ ಆತ್ಮಕ್ಕೆ ಶಾಂತಿ ಕೋರಿದರು.

ಸ್ಥಳೀಯ ವೈದಿಕರ ನೇತೃತ್ವದಲ್ಲಿ ವೈದಿಕ ಕ್ರಿಯಾ ಅಪರ ಕರ್ಮದ ಕಾರ್ಯವನ್ನು ವಿನೋದ್ ರಾಜ್ ನೆರವೇರಿಸಿದ್ದಾರೆ.

ಇದನ್ನೂ ಓದಿ: ಪುನೀತ್ 11ನೇ ದಿನದ ಪುಣ್ಯಸ್ಮರಣೆ: ಸಿನಿತಾರೆಯರು, ರಾಜಕಾರಣಿಗಳು ಭಾಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.