ETV Bharat / state

ಹುಣಸೂರಿನಲ್ಲಿ ಚಿರತೆ ದಾಳಿಗೆ ಬಲಿಯಾದ ಹಸು... ಹೆಚ್ಚಿದ ಆತಂಕ

author img

By

Published : Dec 18, 2019, 5:26 PM IST

leopard attack on cow
ಚಿರತೆ ದಾಳಿಗೆ ಹಸು ಬಲಿ

ಚಿರತೆ ದಾಳಿಗೆ ಹಸು ಸಾವನಪ್ಪಿರುವ ಘಟನೆ ಹುಣಸೂರಿನ ಹುಸೇನ್ ಪುರ ಗ್ರಾಮದಲ್ಲಿ ನಡೆದಿದೆ.

ಮೈಸೂರು: ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಹುಣಸೂರಿನ ಹುಸೇನ್ ಪುರ ಗ್ರಾಮದಲ್ಲಿ ನಡೆದಿದೆ.

ಚಿರತೆ ದಾಳಿಗೆ ಬಲಿಯಾದ ಕಾಮಧೇನು

ಜಿಲ್ಲೆಯ ಹುಣಸೂರು ತಾಲೂಕಿನ ಹುಸೇನ್‌ ಪುರ ಗ್ರಾಮದ ಪ್ರಸನ್ನ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಆ ಹಸುವನ್ನು ತಿಂದು ಹಾಕಿದೆ. ಈ ಚಿರತೆ ದಾಳಿಯಿಂದ ಕಂಗೆಟ್ಟಿರುವ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಆಗಮಿಸಿದ ಹಿನ್ನೆಲೆ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮೈಸೂರು: ಚಿರತೆ ದಾಳಿಗೆ ಹಸು ಸಾವನಪ್ಪಿರುವ ಘಟನೆ ಹುಣಸೂರಿನ ಹುಸೇನ್ ಪುರ ಗ್ರಾಮದಲ್ಲಿ ನಡೆದಿದೆ.
Body:



ಜಿಲ್ಲೆಯ ಹುಣಸೂರು ತಾಲ್ಲೂಕಿನ ಹುಸೇನ್‌ ಪುರ ಗ್ರಾಮದ ಪ್ರಸನ್ನ ಎಂಬುವವರ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ತಿಂದು ಹಾಕಿದೆ. ಈ ದಾಳಿಯಿಂದ ಕಂಗೆಟ್ಟಿರುವ ಗ್ರಾಮಸ್ಥರು ಅರಣ್ಯ ಅಧಿಕಾರಗಳಿಗೆ ಮಾಹಿತಿ ನೀಡಿದರು ಸಹ ಆಗಮಿಸಿದ ಹಿನ್ನೆಲೆ ಅಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.