ಮೈಸೂರು: ಇಲ್ಲಿನ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದೆ. ನಗರದ ಗಾಂಧಿ ಸ್ಕೈರ್ನಲ್ಲಿ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಓದಿ: ಹೆಣ್ಣಾನೆ ಸಾವು ಪ್ರಕರಣ: ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದ ಅರಣ್ಯಾಧಿಕಾರಿಗಳು
ಬ್ಯಾಂಕ್ನ ಕಂಪ್ಯೂಟರ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಹೋಗಿವೆ. ಭಾನುವಾರವಾದ್ದರಿಂದ ಬ್ಯಾಂಕ್ಗೆ ರಜೆ ಇತ್ತು.
ಸ್ಥಳಕ್ಕೆ ಲಷ್ಕರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.