ETV Bharat / state

ಭಾರಿ ಮಳೆ : ಮೈಸೂರಿನ ಎರಡು ತಾಲ್ಲೂಕು ಶಾಲಾ ಕಾಲೇಜುಗಳಿಗೆ ರಜೆ

author img

By

Published : Aug 7, 2019, 2:10 PM IST

ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿರುವ ಹೆಚ್.ಡಿ.ಕೋಟೆ ತಾಲ್ಲೂಕು ಹಾಗೂ ಮಡಿಕೇರಿ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪಿರಿಯಾಪಟ್ಟಣ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಾಲಾ ಕಾಲೇಜುಗಳಿಗೆ ರಜೆ

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿರುವ ಹೆಚ್.ಡಿ.ಕೋಟೆ ತಾಲ್ಲೂಕು ಹಾಗೂ ಮಡಿಕೇರಿ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪಿರಿಯಾಪಟ್ಟಣ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ.

ಮಳೆ ಸುರಿಯುತ್ತಿರುವುದರಿಂದ ಈ ಎರಡು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ತಾಲ್ಲೂಕು ಶಿಕ್ಷಣ ಅಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್ ಅವರ ಸೂಚನೆಯ ಮೇರೆಗೆ ಇಂದು 1 ದಿನ ರಜೆ ಘೋಷಣೆ ಮಾಡಲಾಗಿದೆ.

Intro:ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಬೀಳುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಇಂದು ಈ ಎರಡು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.Body:
ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿರುವ ಹೆಚ್.ಡಿ.ಕೋಟೆ ತಾಲ್ಲೂಕು ಹಾಗೂ ಮಡಿಕೇರಿ ಗಡಿ ಭಾಗಕ್ಕೆ ಹೊಂದಿಕೊಡಿರುವ ಪಿರಿಯಾಪಟ್ಟಣ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಈ ಎರಡು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ತಾಲ್ಲೂಕು ಶಿಕ್ಷಣ ಅಧಿಕಾರಿಗಳು ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್ ಅವರ ಸೂಚನೆಯ ಮೇರೆಗೆ ಇಂದು ೧ ದಿನ ರಜೆ ಘೋಷಣೆ ಮಾಡಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.