ETV Bharat / state

ಡಿ ಬಾಸ್​ ನಂತರ ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

author img

By

Published : Aug 9, 2020, 9:31 PM IST

ನಟ ವಿಜಯ ರಾಘವೇಂದ್ರ ಕುಟುಂಬ ಸಮೇತ ಭದ್ರಾ ಅಭಯಾರಣ್ಯಕ್ಕೆ ಭೇಟಿ ನೀಡಿ, ಸಫಾರಿ ಹಾಗೂ ಪೋಟೋಗ್ರಫಿ ನಡೆಸಿದರು.
Actor Vijaya Raghavendra
ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಶಿವಮೊಗ್ಗ: ಜಿಲ್ಲೆಯ ಚಿಕ್ಕಮಗಳೂರು ಗಡಿಭಾಗದಲ್ಲಿರುವ ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಕುಟುಂಬ ಸಮೇತ ಭೇಟಿ ನೀಡಿ, ಅಭಯಾರಣ್ಯದಲ್ಲಿ ಸಫಾರಿ ಮಾಡಿದ್ದಾರೆ.

Actor Vijaya Raghavendra
ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಸಂಜೆ ಆರು ಗಂಟೆಗೆ ಸಫಾರಿ ಮುಗಿಸಿ ಹೊರಡುತ್ತಿದಂತೆ ಅಭಿಮಾನಿಗಳು ವಿಜಯ ರಾಘವೇಂದ್ರ ಅವರೊಂದಿಗೆ ಸೆಲ್ಪಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

Actor Vijaya Raghavendra
ಭದ್ರಾ ಅಭಯಾರಣ್ಯಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

ಎರಡು ದಿನದ ಹಿಂದೆ ನಟ ದರ್ಶನ್ ಹಾಗೂ ಹಾಸ್ಯ ನಟ ಚಿಕ್ಕಣ್ಣ ಭೇಟಿ ನೀಡಿ, ಸಫಾರಿ ಹಾಗೂ ಪೋಟೋಗ್ರಫಿ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.