ETV Bharat / state

ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

author img

By

Published : Nov 29, 2019, 11:09 AM IST

bus bike accident
ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗದ ತಾವರೆಕೊಪ್ಪ‌ ಹುಲಿ- ಸಿಂಹಧಾಮದ ಬಳಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬೈಕ್​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ: ಖಾಸಗಿ ಬಸ್ - ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆಕೊಪ್ಪ‌ ಹುಲಿ- ಸಿಂಹಧಾಮದ ಬಳಿ ನಡೆದಿದೆ.

ಮೃತರನ್ನು ಮುದ್ದಿನಕೊಪ್ಪ‌ ನಿವಾಸಿಗಳಾದ ದಶರಥ(40) ಹಾಗೂ ಚಂದ್ರಾನಾಯ್ಕ(42) ಎಂದು ಗುರುತಿಸಲಾಗಿದೆ. ಇಬ್ಬರು ಕೊಲಿ ಮಾಡಿ ಜೀವನ ನಡೆಸುತ್ತಿದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ಸಾಗರ ಕಡೆಯಿಂದ ವಿಆರ್​ಎಲ್ ಬಸ್ ಆಗಮಿಸುತ್ತಿದ್ದ ಬಸ್ - ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದೆ.

ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಬಸ್ ವಶಕ್ಕೆ ಪಡೆದುಕೊಂಡು ಕೇಸು ದಾಖಲಿಸಿದ್ದಾರೆ.

Intro:ಬೈಕ್ ಗೆ VRL ಬಸ್ ಡಿಕ್ಕಿ: ಬೈಕ್ ಸವಾರಿಬ್ಬರು ಸ್ಥಳದಲ್ಲೆ‌‌ ಸಾವು.

ಶಿವಮೊಗ್ಗ: VRL ಬಸ್ ಬೈಕ್ ಗೆ ಡಿಕ್ಕಿ‌ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆಕೊಪ್ಪ‌ ಹುಲಿ- ಸಿಂಹಧಾಮದ ಬಳಿ ನಡೆದಿದೆ.Body: ಇಂದು ಬೆಳಗ್ಗಿನ ಜಾವ 1 ಗಂಟೆ ಸುಮಾರಿಗೆ ಸಾಗರ ಕಡೆಯಿಂದ ಬರುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಮುದ್ದಿನಕೊಪ್ಪ‌ ನಿವಾಸಿಗಳಾದ ದಶರಥ(40) ಹಾಗೂ ಚಂದ್ರಾನಾಯ್ಕ(42) ಎಂದು ಗುರುತಿಸಲಾಗಿದೆ. ಇಬ್ಬರು ಕೊಲಿ ಮಾಡಿ ಜೀವನ ನಡೆಸುತ್ತಿದ್ದರು.Conclusion:ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಬಸ್ ನ್ನು ವಶಕ್ಕೆ ಪಡೆದು ಕೊಂಡು ಕೇಸು ದಾಖಲಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.