ಶಿವಮೊಗ್ಗ: ಕನಕದಾಸರು ಹಿಂದುತ್ವದ ಮೊದಲ ಪ್ರತಿಪಾದಕರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಇಂದು ಕುವೆಂಪು ರಂಗಮಂದಿರದಲ್ಲಿ ನಡೆದ ಕನಕದಾಸರ ಜಯಂತಿ ಉದ್ಟಾಟಿಸಿ ಮಾತನಾಡಿದ ಅವರು, ಕುಲ ಕುಲವೆಂದು ಹೊಡೆದಾಡದೆ, ನಿಮ್ಮ ಕುಲದ ನೆಲೆಯನ್ನು ಏನಾದರೂ ಬಲ್ಲಿರಾ ಎಂದು ಹೇಳುವ ಮೂಲಕ ಜಾತಿಗಳೆಲ್ಲಾ ಒಂದಾಗಬೇಕೆಂದು ಎಂದು ಅವರು 535 ವರ್ಷಗಳ ಹಿಂದೆಯೇ ತಿಳಿಸಿದ್ದರು. ಜಾತಿ ಕುಲದಿಂದ ಹೊರ ಬರಬೇಕು ಎಂದ ಕನಕದಾಸರು ಹಿಂದುತ್ವದ ಮೊದಲ ಪ್ರತಿಪಾದಕರಾಗಿದ್ದರು ಎಂಬುದರಲ್ಲಿ ಸಂಶಯವಿಲ್ಲ ಎಂದರು.
ಕನಕದಾಸರು ಹಿಂದುತ್ವದ ಮೊದಲ ಪ್ರತಿಪಾದಕರು: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಕನಕದಾಸರು ಹಿಂದುತ್ವದ ಮೊದಲ ಪ್ರತಿಪಾದಕರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಇಂದು ಕುವೆಂಪು ರಂಗಮಂದಿರದಲ್ಲಿ ನಡೆದ ಕನಕದಾಸರ ಜಯಂತಿ ಉದ್ಟಾಟಿಸಿ ಮಾತನಾಡಿದ ಅವರು, ಕುಲ ಕುಲವೆಂದು ಹೊಡೆದಾಡದೆ, ನಿಮ್ಮ ಕುಲದ ನೆಲೆಯನ್ನು ಏನಾದರೂ ಬಲ್ಲಿರಾ ಎಂದು ಹೇಳುವ ಮೂಲಕ ಜಾತಿಗಳೆಲ್ಲಾ ಒಂದಾಗಬೇಕೆಂದು ಎಂದು ಅವರು 535 ವರ್ಷಗಳ ಹಿಂದೆಯೇ ತಿಳಿಸಿದ್ದರು. ಜಾತಿ ಕುಲದಿಂದ ಹೊರ ಬರಬೇಕು ಎಂದ ಕನಕದಾಸರು ಹಿಂದುತ್ವದ ಮೊದಲ ಪ್ರತಿಪಾದಕರಾಗಿದ್ದರು ಎಂಬುದರಲ್ಲಿ ಸಂಶಯವಿಲ್ಲ ಎಂದರು.