ಶಿವಮೊಗ್ಗ ಸ್ಫೋಟ ಪ್ರಕರಣ: ಕಲ್ಲು ಕ್ವಾರಿಯ ಮಾಲೀಕ‌ ಸೇರಿ ಮೂವರ ವಿಚಾರಣೆ

author img

By

Published : Jan 22, 2021, 4:15 PM IST

Police probe three in connection with Shivamogga blast
ಕಲ್ಲು ಕ್ವಾರಿಯ ಮಾಲೀಕ‌ ಸೇರಿ ಮೂವರ ವಿಚಾರಣೆ ()

ಶಿವಮೊಗ್ಗದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದ ಕಲ್ಲು ಕ್ವಾರಿಯಲ್ಲಿ ನಡೆದ ಜಿಲೆಟಿನ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕಲ್ಲು ಕ್ವಾರಿಯ ಮಾಲೀಕ‌ ಅವಿನಾಶ್ ಕುಲಕರ್ಣಿ, ಕ್ವಾರಿ ನಡೆಸುತ್ತಿದ್ದ ಸುಧಾಕರ್ ಹಾಗೂ ನರಸಿಂಹ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಕುರಿತಂತೆ ವಿನೋಬನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಹಾ ಸ್ಫೋಟ... ಜವರಾಯನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಮಲೆನಾಡು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.