ETV Bharat / state

ತುಮಕೂರು ಲೋಕಸಭಾ ಕ್ಷೇತ್ರದ  ಮತ ಎಣಿಕೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚನೆ

author img

By

Published : May 15, 2019, 5:02 PM IST

Updated : May 15, 2019, 7:14 PM IST

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಷ್ಪಕ್ಷಪಾತವಾಗಿ ಮತ ಎಣಿಕೆ ನಡೆಯಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಕ್ಷೇತ್ರ ಚುನಾವಣಾಧಿಕಾರಿ​ ಸೂಚಿಸಿದ್ದಾರೆ.

ಚುನಾವಣಾಧಿಕಾರಿ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಸುಗಮವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹೆಚ್ಚುವರಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸುವಂತೆ ಕ್ಷೇತ್ರ ಚುನಾವಣಾಧಿಕಾರಿಗಳು ಎಸ್​ಪಿಗೆ ಸೂಚಿಸಿದ್ದಾರೆ.

ತುಮಕೂರು ಚುನಾವಣಾ ಕಚೇರಿ

ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇದು ಅತ್ಯಂತ ಸೂಕ್ಷ್ಮ ಕ್ಷೇತ್ರವಾಗಿದೆ ಎಂದು ಜಿಲ್ಲಾ ಎಸ್ಪಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Election Commissioner
ಕ್ಷೇತ್ರ ಚುನಾವಣಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬರೆದಿರುವ ಪತ್ರ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಷ್ಪಕ್ಷಪಾತ ಮತ ಎಣಿಕೆ ನಡೆಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಮೇ 13ರಂದು ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಈ ಪತ್ರವನ್ನು ಕೂಡ ಜಿಲ್ಲಾಧಿಕಾರಿಗಳು ಉಲ್ಲೇಖಿಸಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಂಡಿರುವ ಬಗ್ಗೆ ಬಸವರಾಜ್ ಅವರ ಗಮನಕ್ಕೆ ತಂದಿದ್ದಾರೆ.

Intro:ತುಮಕೂರು ಲೋಕಸಭಾ ಕ್ಷೇತ್ರ
ಮತ ಎಣಿಕೆ ವೇಳೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಎಸ್ಪಿಗೆ ಚುನಾವಣಾಧಿಕಾರಿ ಸೂಚನೆ......

ತುಮಕೂರು
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಷ್ಪಕ್ಷಪಾತ ಮತಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಹೆಚ್ಚುವರಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕ್ಷೇತ್ರ ದ ಚುನಾವಣಾಧಿಕಾರಿಯಾಗಿರುವ ಡಾ ಕೆ ರಾಕೇಶ್ ಕುಮಾರ್ ಸೂಚಿಸಿದ್ದಾರೆ.
ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಕಟ್ಟಡಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಇದು ಅತ್ಯಂತ ಸೂಕ್ಷ್ಮ ಕ್ಷೇತ್ರವಾಗಿದೆ ಎಂದು ಜಿಲ್ಲಾ ಎಸ್ಪಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಷ್ಪಕ್ಷಪಾತ ಮತ ಎಣಿಕೆ ನಡೆಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಬಿಜೆಪಿ ಅಭ್ಯರ್ಥಿ ಜಿ ಎಸ್ ಬಸವರಾಜು ಮೇ 13ರಂದು ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರವೊಂದನ್ನು ಬರೆದು ಮನವಿ ಮಾಡಿಕೊಂಡಿದ್ದರು. ಈ ಪತ್ರವನ್ನು ಕೂಡ ಜಿಲ್ಲಾಧಿಕಾರಿಗಳು ಉಲ್ಲೇಖಿಸಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಂಡಿರುವ ಬಗ್ಗೆ ಬಸವರಾಜ್ ಅವರ ಗಮನಕ್ಕೆ ತಂದಿದ್ದಾರೆ.


Body:ತುಮಕೂರು


Conclusion:
Last Updated : May 15, 2019, 7:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.