ತುಮಕೂರು: ಗ್ರಾಮ ಪಂಚಾಯತ್​ ಸದಸ್ಯನ ಅಪಹರಣ ಪ್ರಕರಣ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

author img

By

Published : Oct 13, 2022, 12:06 PM IST

Updated : Oct 13, 2022, 12:15 PM IST

gram panchayat member kidnap video

ಕುಣಿಗಲ್ ತಾಲೂಕಿನ ನಿಡಸಾಲೆ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಯಡಿಯೂರು ಸಮೀಪದ ಹೋಟೆಲ್ ಬಳಿ ದುಷ್ಕರ್ಮಿಗಳು ವ್ಯವಸ್ಥಿತವಾಗಿ ಅಪಹರಣ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತುಮಕೂರು: ಕುಣಿಗಲ್ ತಾಲೂಕಿನ ನಿಡಸಾಲೆ ಗ್ರಾಮ ಪಂಚಾಯತ್​ ಅಧ್ಯಕ್ಷರ ವಿರುದ್ಧ ಮಂಡಿಸಲ್ಪಡುವ ವಿಶ್ವಾಸ ನಿರ್ಣಯಕ್ಕೆ ಹಾಜರಾಗದಂತೆ ಗ್ರಾಮ ಪಂಚಾಯತ ಸದಸ್ಯನೊಬ್ಬನನ್ನು ಯಡಿಯೂರು ಸಮೀಪದ ಹೋಟೆಲ್ ಬಳಿ ದುಷ್ಕರ್ಮಿಗಳು ವ್ಯವಸ್ಥಿತವಾಗಿ ಅಪಹರಣ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗ್ರಾಮ ಪಂಚಾಯತ್​ ಸದಸ್ಯ ಮಂಜುನಾಥ್ ಎಂಬುವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಈ ಸಂಬಂಧ ಗ್ರಾ.ಪಂ ಸದಸ್ಯ ಪ್ರವೀಣ್ ಎಂಬುವರು ಅಮೃತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಸೈಟ್‍ ಖರೀದಿ ನೆಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್.. 20 ಲಕ್ಷ ರೂ. ಪೀಕಿದ್ದ ಖದೀಮರು ಅರೆಸ್ಟ್​

Last Updated :Oct 13, 2022, 12:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.