ETV Bharat / state

ಕಡಬ-ಬೆಂಗಳೂರು ಬಸ್‌ ಸೇವೆಗೆ ಗುಬ್ಬಿ ಶಾಸಕ ಶ್ರೀನಿವಾಸ್ ಚಾಲನೆ

author img

By

Published : Oct 4, 2021, 12:44 PM IST

ಗ್ರಾಮೀಣ ಪ್ರದೇಶದಿಂದ ಸಾಕಷ್ಟು ಮಂದಿ ನಗರ ಪ್ರದೇಶಗಳಿಗೆ ದಿನನಿತ್ಯ ಓಡಾಡುತ್ತಿದ್ದು ಬಸ್ ಸೌಲಭ್ಯದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಪ್ರತಿದಿನ ಬೆಳಗ್ಗೆ 7.30ಕ್ಕೆ ಕಡಬದಿಂದ ಬೆಂಗಳೂರಿಗೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ಬಸ್​ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಶ್ರೀನಿವಾಸ್
ಬಸ್​ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಶ್ರೀನಿವಾಸ್

ತುಮಕೂರು: ಕಡಬ ಗ್ರಾಮದಿಂದ ಬೆಂಗಳೂರಿಗೆ ಹೊಸ ಬಸ್​​ ಸಂಚರಿಸಲಿದ್ದು ಕೆಎಸ್ಆರ್​ಟಿಸಿ ಬಸ್ ಸಂಚಾರಕ್ಕೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಬಸ್ ಚಾಲನೆ ಮಾಡುವ ಮೂಲಕ ಚಾಲನೆ ನೀಡಿದರು.

ಬಸ್​ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಶ್ರೀನಿವಾಸ್

ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಬಸ್ ನಿಲ್ದಾಣದ ಒಳಭಾಗದಲ್ಲಿ ಶಾಸಕರು ಬಸ್​​ ಚಲಾಯಿಸಿದರು. ಗ್ರಾಮೀಣ ಪ್ರದೇಶದಿಂದ ಸಾಕಷ್ಟು ಮಂದಿ ನಗರ ಪ್ರದೇಶಗಳಿಗೆ ದಿನನಿತ್ಯ ಓಡಾಡುತ್ತಿದ್ದು, ಬಸ್ ಸೌಲಭ್ಯದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಪ್ರತಿದಿನ ಬೆಳಗ್ಗೆ 7.30ಕ್ಕೆ ಕಡಬದಿಂದ ಬೆಂಗಳೂರಿಗೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.