ಉಡುಪಿ ಬಳಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

author img

By

Published : Aug 26, 2022, 9:27 AM IST

Updated : Aug 26, 2022, 9:51 AM IST

ಉಡುಪಿ ಬಳಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು. ಉಡುಪಿ ಜಿಲ್ಲೆಯ ಶಿರೂರು ಬಳಿ ನಡೆದಿದೆ.

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ.

ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು: ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

(ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಫೋಟೋಶೂಟ್​ನಲ್ಲಿ ಮೈಮರೆತ ಬಾಲಕ​.. ದಾವಣಗೆರೆಯಲ್ಲಿ ದುರಂತ)

Last Updated :Aug 26, 2022, 9:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.