ETV Bharat / state

ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ..

author img

By

Published : Aug 7, 2019, 9:57 PM IST

ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಹೇಳಿಕೆಯನ್ನ ನೀಡಿರುವ ಶ್ರೀಗಳು, ಸುಷ್ಮಾ ಸ್ವರಾಜ್ ನಿಧನದ ಸುದ್ದಿ ಕೇಳಿ ದುಃಖವಾಗಿದೆ.ಅವರ ರಾಷ್ಟ್ರ ಸೇವೆ ಅಮೋಘವಾದದ್ದು.ವಿದೇಶ ಮಂತ್ರಿಯಾಗಿ ಉತ್ತಮ‌ ಕಾರ್ಯ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿದೇಶಗಳು ಕೂಡಾ ಸುಷ್ಮಾ ಸ್ವರಾಜ್ ಕಾರ್ಯವನ್ನು‌ ಶ್ಲಾಘಿಸಿವೆ ಎಂದರು.

ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ಸೂಚಿಸಿದ್ದಾರೆ

ಉಡುಪಿ: ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಹೇಳಿಕೆಯನ್ನ ನೀಡಿರುವ ಶ್ರೀಗಳು, ಸುಷ್ಮಾ ಸ್ವರಾಜ್ ನಿಧನದ ಸುದ್ದಿ ಕೇಳಿ ದುಃಖವಾಗಿದೆ.ಅವರ ರಾಷ್ಟ್ರ ಸೇವೆ ಅಮೋಘವಾದದ್ದು.ವಿದೇಶ ಮಂತ್ರಿಯಾಗಿ ಉತ್ತಮ‌ ಕಾರ್ಯ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿದೇಶಗಳು ಕೂಡಾ ಸುಷ್ಮಾ ಸ್ವರಾಜ್ ಕಾರ್ಯವನ್ನು‌ ಶ್ಲಾಘಿಸಿವೆ ಎಂದರು.

ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ಸೂಚಿಸಿದ್ದಾರೆ

ಅಲ್ಲದೇ ನಮ್ಮ ಜೊತೆ ಹಲವಾರು ವರ್ಷಗಳಿಂದ ಸಂಪರ್ಕದಲ್ಲಿದ್ದರು.ಅವರು ಸಂಘಟನೆ ಮತ್ತು ಆಡಳಿತ ನಡೆಸುವ ಸಮರ್ಥ ನಾಯಕಿ.ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದೆ.ಹಾಗೆಯೇ ಕಾಶ್ಮೀರ ಗೊಂದಲ ಪರಿಹಾರ ಕೊನೆಯ ಆಸೆಯಾಗಿತ್ತು ಎಂಬ ಅವರ ಟ್ವೀಟ್‌ನಿಂದ ರಾಷ್ಟ್ರಾಭಿಮಾನ ಬಹಿರಂಗವಾಗಿದೆ. ಅವರ ಶ್ರೇಷ್ಠ ಚೇತನಕ್ಕೆ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದ್ದಾರೆ.

Intro:ಫೈಲ್ ನೇಮ್: ಪೇಜಾವರ ರಿಯಾಕ್ಷನ್

ಆಂಕರ್: : ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಹೇಳಿಕೆಯನ್ನ ನೀಡಿರುವ ಪೇಜಾವರ ಶ್ರೀ ಸುಷ್ಮಾ ಸ್ವರಾಜ್ ನಿಧನದ ಸುದ್ದಿ ಕೇಳಿ ದುಃಖವಾಗಿದೆ.ಅವರ ರಾಷ್ಟ್ರ ಸೇವೆ ಅಮೋಘವಾದದ್ದು.ವಿದೇಶ ಮಂತ್ರಿಯಾಗಿ ಉತ್ತಮ‌ ಕಾರ್ಯ ಮಾಡಿದವರು.ವಿದೇಶಗಳು ಸುಷ್ಮಾ ಸ್ವರಾಜ್ ಕಾರ್ಯವನ್ನು‌ ಶ್ಲಾಘಿಸಿದೆ.ನಮ್ಮ ಜೊತೆ ಹಲವಾರು ವರ್ಷಗಳಿಂದ ಸಂಪರ್ಕದಲ್ಲಿದ್ದರು.ಸಂಘಟನೆ ಮತ್ತು ಆಡಳಿತ ನಡೆಸುವ ಸಮರ್ಥ ನಾಯಕಿ.ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟ.ಕಾಶ್ಮೀರ ಗೊಂದಲ ಪರಿಹಾರ ಅವರ ಕೊನೆಯ ಆಸೆಯಾಗಿತ್ತು.ಅವರ ಟ್ವೀಟ್ ನಿಂದ ರಾಷ್ಟ್ರಾಭಿಮಾನ ಬಹಿರಂಗವಾಗಿದೆ.ಶ್ರೇಷ್ಠ ಚೇತನಕ್ಕೆ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದರು.

ಬೈಟ್: ಪೇಜಾವರ ಶ್ರೀBody:ಫೈಲ್ ನೇಮ್: ಪೇಜಾವರ ರಿಯಾಕ್ಷನ್

ಆಂಕರ್: : ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಹೇಳಿಕೆಯನ್ನ ನೀಡಿರುವ ಪೇಜಾವರ ಶ್ರೀ ಸುಷ್ಮಾ ಸ್ವರಾಜ್ ನಿಧನದ ಸುದ್ದಿ ಕೇಳಿ ದುಃಖವಾಗಿದೆ.ಅವರ ರಾಷ್ಟ್ರ ಸೇವೆ ಅಮೋಘವಾದದ್ದು.ವಿದೇಶ ಮಂತ್ರಿಯಾಗಿ ಉತ್ತಮ‌ ಕಾರ್ಯ ಮಾಡಿದವರು.ವಿದೇಶಗಳು ಸುಷ್ಮಾ ಸ್ವರಾಜ್ ಕಾರ್ಯವನ್ನು‌ ಶ್ಲಾಘಿಸಿದೆ.ನಮ್ಮ ಜೊತೆ ಹಲವಾರು ವರ್ಷಗಳಿಂದ ಸಂಪರ್ಕದಲ್ಲಿದ್ದರು.ಸಂಘಟನೆ ಮತ್ತು ಆಡಳಿತ ನಡೆಸುವ ಸಮರ್ಥ ನಾಯಕಿ.ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟ.ಕಾಶ್ಮೀರ ಗೊಂದಲ ಪರಿಹಾರ ಅವರ ಕೊನೆಯ ಆಸೆಯಾಗಿತ್ತು.ಅವರ ಟ್ವೀಟ್ ನಿಂದ ರಾಷ್ಟ್ರಾಭಿಮಾನ ಬಹಿರಂಗವಾಗಿದೆ.ಶ್ರೇಷ್ಠ ಚೇತನಕ್ಕೆ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದರು.

ಬೈಟ್: ಪೇಜಾವರ ಶ್ರೀConclusion:ಫೈಲ್ ನೇಮ್: ಪೇಜಾವರ ರಿಯಾಕ್ಷನ್

ಆಂಕರ್: : ಸುಷ್ಮಾ ಸ್ವರಾಜ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಹೇಳಿಕೆಯನ್ನ ನೀಡಿರುವ ಪೇಜಾವರ ಶ್ರೀ ಸುಷ್ಮಾ ಸ್ವರಾಜ್ ನಿಧನದ ಸುದ್ದಿ ಕೇಳಿ ದುಃಖವಾಗಿದೆ.ಅವರ ರಾಷ್ಟ್ರ ಸೇವೆ ಅಮೋಘವಾದದ್ದು.ವಿದೇಶ ಮಂತ್ರಿಯಾಗಿ ಉತ್ತಮ‌ ಕಾರ್ಯ ಮಾಡಿದವರು.ವಿದೇಶಗಳು ಸುಷ್ಮಾ ಸ್ವರಾಜ್ ಕಾರ್ಯವನ್ನು‌ ಶ್ಲಾಘಿಸಿದೆ.ನಮ್ಮ ಜೊತೆ ಹಲವಾರು ವರ್ಷಗಳಿಂದ ಸಂಪರ್ಕದಲ್ಲಿದ್ದರು.ಸಂಘಟನೆ ಮತ್ತು ಆಡಳಿತ ನಡೆಸುವ ಸಮರ್ಥ ನಾಯಕಿ.ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟ.ಕಾಶ್ಮೀರ ಗೊಂದಲ ಪರಿಹಾರ ಅವರ ಕೊನೆಯ ಆಸೆಯಾಗಿತ್ತು.ಅವರ ಟ್ವೀಟ್ ನಿಂದ ರಾಷ್ಟ್ರಾಭಿಮಾನ ಬಹಿರಂಗವಾಗಿದೆ.ಶ್ರೇಷ್ಠ ಚೇತನಕ್ಕೆ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದರು.

ಬೈಟ್: ಪೇಜಾವರ ಶ್ರೀ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.