ETV Bharat / state

ಮತಾಂತರ ಆರೋಪ: ಇಬ್ಬರು ಯುವತಿಯರನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆ

author img

By

Published : Sep 10, 2019, 7:43 AM IST

ಯುವತಿಯರನ್ನು ತರಾಟೆಗೆ ತೆಗೆದುಕೊಂಡ ಹಿಂದೂ ಸಂಘಟನೆ ಕಾರ್ಯಕರ್ತರು

ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಪ್ರಕರಣ ಕಾರ್ಕಳ ತಾಲೂಕಿನ ಮಾವಿನಕಟ್ಟೆಯಲ್ಲಿ ನಡೆದಿದೆ.

ಉಡುಪಿ: ಜನರನ್ನು ಮತಾಂತರಕ್ಕೆ ಪ್ರಚೋದಿಸುತ್ತಿದ್ದರು ಎಂಬ ಆರೋಪದ ಮೇಲೆ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಪ್ರಕರಣ ಕಾರ್ಕಳ ತಾಲೂಕಿನ ಮಾವಿನಕಟ್ಟೆಯಲ್ಲಿ ನಡೆದಿದೆ.

ಆರ್ಥಿಕವಾಗಿ ಹಿಂದುಳಿದ ಬಡವರ್ಗಗಳನ್ನು ಗುರಿಯಾಗಿಸಿಕೊಂಡು, ಆಮಿಷಗಳನ್ನು ಒಡ್ಡಿ ತಮ್ಮ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದಿಸುತ್ತಿದ್ದರು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೆ, ಇಬ್ಬರು ಯುವತಿಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮತಾಂತರಕ್ಕೆ ಬಳಸುವ ಪ್ರಚೋದನಕಾರಿ ಕರಪತ್ರಗಳು ಪತ್ತೆಯಾಗಿವೆ ಎಂದು ಹೇಳಲಾಗ್ತಿದೆ.

ಮತಾಂತರ ಆರೋಪ- ಯುವತಿಯರನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

ಸದ್ಯ ಈ ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

Intro:ಉಡುಪಿ
ಎವಿ

------
ಮತಾಂತರಕ್ಕೆ ಪ್ರಚೋದಿಸುತ್ತಿದ್ದ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರ್ಕಳದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.ಆರ್ಥಿಕವಾಗಿ ಹಿಂದುಳಿದ ಬಡವರ್ಗಗಳನ್ನು ಗುರಿಯಾಗಿಸಿಕೊಂಡು ಇವರು ಆಮಿಷಗಳನ್ನು ಒಡ್ಡಿ ತಮ್ಮ ಧರ್ಮಕ್ಕೆ ಮತಾಂತವಾಗುವಂತೆ ಪ್ರಚೋಧಿಸುತ್ತಿದ್ದರು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ದೂರಿದ್ದಾರೆ. ವಿಷಯ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಮಹಿಳೆಯರನ್ನು ತರಾಟೆಗೆ ತೆದುಕೊಂಡಿದ್ದು, ಈ ವೇಳೆ ಅವರ ಬಳಿ ಮತಾಂತರಕ್ಕೆ ಬಳಸುವ ಪ್ರಚೋದನಕಾರಿ ಕರಪತ್ರಗಳು ಪತ್ತೆಯಾಗಿವೆ. ಸದ್ಯ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.ಇಂತಹಾ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ಕಾರ್ಕಳದ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.Body:ಉಡುಪಿ
ಎವಿ

------
ಮತಾಂತರಕ್ಕೆ ಪ್ರಚೋದಿಸುತ್ತಿದ್ದ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರ್ಕಳದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.ಆರ್ಥಿಕವಾಗಿ ಹಿಂದುಳಿದ ಬಡವರ್ಗಗಳನ್ನು ಗುರಿಯಾಗಿಸಿಕೊಂಡು ಇವರು ಆಮಿಷಗಳನ್ನು ಒಡ್ಡಿ ತಮ್ಮ ಧರ್ಮಕ್ಕೆ ಮತಾಂತವಾಗುವಂತೆ ಪ್ರಚೋಧಿಸುತ್ತಿದ್ದರು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ದೂರಿದ್ದಾರೆ. ವಿಷಯ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಮಹಿಳೆಯರನ್ನು ತರಾಟೆಗೆ ತೆದುಕೊಂಡಿದ್ದು, ಈ ವೇಳೆ ಅವರ ಬಳಿ ಮತಾಂತರಕ್ಕೆ ಬಳಸುವ ಪ್ರಚೋದನಕಾರಿ ಕರಪತ್ರಗಳು ಪತ್ತೆಯಾಗಿವೆ. ಸದ್ಯ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.ಇಂತಹಾ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ಕಾರ್ಕಳದ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.Conclusion:ಉಡುಪಿ
ಎವಿ

------
ಮತಾಂತರಕ್ಕೆ ಪ್ರಚೋದಿಸುತ್ತಿದ್ದ ಇಬ್ಬರು ಯುವತಿಯರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರ್ಕಳದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.ಆರ್ಥಿಕವಾಗಿ ಹಿಂದುಳಿದ ಬಡವರ್ಗಗಳನ್ನು ಗುರಿಯಾಗಿಸಿಕೊಂಡು ಇವರು ಆಮಿಷಗಳನ್ನು ಒಡ್ಡಿ ತಮ್ಮ ಧರ್ಮಕ್ಕೆ ಮತಾಂತವಾಗುವಂತೆ ಪ್ರಚೋಧಿಸುತ್ತಿದ್ದರು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ದೂರಿದ್ದಾರೆ. ವಿಷಯ ತಿಳಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಮಹಿಳೆಯರನ್ನು ತರಾಟೆಗೆ ತೆದುಕೊಂಡಿದ್ದು, ಈ ವೇಳೆ ಅವರ ಬಳಿ ಮತಾಂತರಕ್ಕೆ ಬಳಸುವ ಪ್ರಚೋದನಕಾರಿ ಕರಪತ್ರಗಳು ಪತ್ತೆಯಾಗಿವೆ. ಸದ್ಯ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.ಇಂತಹಾ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ಕಾರ್ಕಳದ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.