ETV Bharat / state

ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

author img

By

Published : Jul 8, 2019, 1:53 AM IST

ಶಿರಸಿ

ಸಾರಿಗೆ ಬಸ್​ ಹಾಗೂ ಬೈಕ್ ಮಧ್ಯೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ಸಾವು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ಘಟನೆ.

ಶಿರಸಿ: ಬಸ್​-ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ಸಂಭವಿಸಿದೆ.

ಶಿರಸಿ
ಬೈಕ್​ಗೆ ಗುದ್ದಿದ ಸಾರಿಗೆ ಸಂಸ್ಥೆ ಬಸ್​

ದಾಸನಕೊಪ್ಪದ ಬಳಿಯ ಬುಗಡಿ ಕೊಪ್ಪದ ನಾರಾಯಣ ಕಾನಪ್ಪ ನಾಯ್ಕ್ (38) ಮೃತ ಬೈಕ್ ಸವಾರ. ಈತ ಶಿರಸಿಯಿಂದ ಮನೆಗೆ ಬರುತ್ತಿದ್ದ ವೇಳೆ ಮುಂದಿನಿಂದ ಬಂದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:
ಶಿರಸಿ :
ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಶಿರಸಿ ತಾಲ್ಲೂಕಿನ ದಾಸನಕೊಪ್ಪದಲ್ಲಿ ರವಿವಾರ ಸಂಭವಿಸಿದೆ.


Body:ದಾಸನಕೊಪ್ಪದ ಬಳಿಯ ಬುಗಡಿ ಕೊಪ್ಪದ
ನಾರಾಯಣ ಕಾನಪ್ಪ ನಾಯ್ಕ್ (೩೮) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ . ಈತ ಶಿರಸಿಯಿಂದ ಮನೆಗೆ ಬರುತ್ತಿರುವ ಸಂದರ್ಭದಲ್ಲಿ ಎದುರುಗಡೆಯಿಂದ ಬಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕುಣಜಿ ಹಾನಗಲ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
........
ಸಂದೇಶ ಭಟ್ ಶಿರಸಿ. Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.