ETV Bharat / state

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ..

author img

By

Published : Aug 30, 2019, 12:57 PM IST

ಉತ್ತರಕನ್ನಡ ಜಿಲ್ಲೆಯಾದ್ಯಂತ ಕಡಿಮೆಯಾಗಿದ್ದ ಮಳೆ ಮತ್ತೆ ಜೋರಾಗಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಟ್ಟು ಉತ್ತಮ ಮಳೆಯಾಗಿದೆ. ಇನ್ನು ಗಾಳಿ ಮಳೆಯಿಂದಾಗಿ ಆಳ ಸಮುದ್ರದಲ್ಲಿ ತೂಫಾನ್ ಎದ್ದಿದ್ದು, ಮೀನುಗಾರಿಕೆ ಕೂಡ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಮತ್ತೆ ಮಳೆಯ ಆರ್ಭಟ

ಕಾರವಾರ: ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಜೋರಾಗಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಟ್ಟು ಉತ್ತಮ ಮಳೆಯಾಗಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ..

ಕರಾವಳಿಯ ಕಾರವಾರದಲ್ಲಿ ಬೆಳಗ್ಗೆಯಿಂದಲೇ ಸುರಿಯುತ್ತಿದ್ದ ಮಳೆ ಮಧ್ಯಾಹ್ನದವರೆಗೂ ಬಿಟ್ಟು ಭಾರಿ ಮಳೆ ಸುರಿದಿದೆ. ಇದರಿಂದ ನಗರದ ಪದ್ಮನಾಭ‌ನಗರ ಸೇರಿದಂತೆ ಕೆಲ ಕಾಲ‌ ವಾಹನ ಸವಾರರು ಪರದಾಡುವಂತಾಗಿದೆ.

ಇನ್ನು ಕರಾವಳಿಯ ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೆಲ್ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿಯೂ ಬೆಳಗ್ಗೆಯಿಂದಲೇ ಭಾರಿ ಮಳೆ ಸುರಿದಿದೆ. ಇನ್ನು ಗಾಳಿ ಮಳೆಯಿಂದಾಗಿ ಆಳ ಸಮುದ್ರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ತೂಫಾನ್ ಎದ್ದಿದ್ದು, ಮೀನುಗಾರಿಕೆ ಕೂಡ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

Intro:Body:ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಜೋರಾದ ಮಳೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಜೋರಾಗಿದ್ದು, ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯಾಗಿದೆ.
ಕರಾವಳಿಯ ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಸುರಿಯುತ್ತಿದ್ದ ಮಳೆ ಮಧ್ಯಾಹ್ನದವರೆಗೂ ಬಿಟ್ಟು ಬಿಟ್ಟು ಭಾರಿ ಮಳೆ ಸುರಿದಿದೆ. ಇದರಿಂದ ನಗರದ ಪದ್ಮನಾಭ‌ ನಗರ ಸೇರಿದಂತೆ ಕೆಲ ಕಾಲ‌ ವಾಹನ ಸವಾರರು ಪರದಾಡುವಂತಾಗಿದೆ.
ಇನ್ನು ಕರಾವಳಿಯ ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೆಲ್ಬಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿಯೂ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ಭಾರಿ ಮಳೆ ಸುರಿದಿದೆ.
ಇನ್ನು ಗಾಳಿ ಮಳೆಯಿಂದಾಗಿ ಆಳ ಸಮುದ್ರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ತುಫಾನ್ ಎದ್ದಿದ್ದು, ಮೀನುಗಾರಿಕೆ ಕೂಡ ಸಂಪೂರ್ಣವಾಗಿ ಸ್ಥಗೀತಗೊಂಡಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.