ETV Bharat / state

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಒತ್ತಾಯ: ಬಿಜೆಪಿಯಿಂದ ಪ್ರತಿಭಟನೆ

author img

By

Published : Jul 10, 2019, 6:43 AM IST

ಸರ್ಕಾರವನ್ನು ಮುನ್ನಡೆಸಡುವ ಸಂಖ್ಯಾ ಬಲ ಕಾಂಗ್ರೆಸ್ ಜೆಡಿಎಸ್​ ಸರ್ಕಾರಕ್ಕೆ ಇಲ್ಲ. ಆದ್ದರಿಂದ ಸರ್ಕಾರ ಮುಂದುವರೆಸುವ ಯಾವುದೇ ನೈತಿಕ ಹಕ್ಕಿಲ್ಲ. ಆದ ಕಾರಣ ತಕ್ಷಣವೇ ಮುಖ್ಯ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.

ಶಿರಸಿ: ಸಮ್ಮಿಶ್ರ ಸರ್ಕಾರದ ವಿರುದ್ಧ ಹಾಗೂ ಅತೃಪ್ತ ಶಾಸಕರ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿಯ ನೂರಾರು ಕಾರ್ಯಕರ್ತರು ನಗರದ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರವನ್ನು ಮುನ್ನಡೆಸುವ ಸಂಖ್ಯಾ ಬಲ ಕಾಂಗ್ರೆಸ್-ಜೆಡಿಎಸ್​ ಸರ್ಕಾರಕ್ಕೆ ಇಲ್ಲ. ಆದ್ದರಿಂದ ಸರ್ಕಾರ ಮುಂದುವರೆಸುವ ಯಾವುದೇ ನೈತಿಕ ಹಕ್ಕಿಲ್ಲ. ಆದ ಕಾರಣ ತಕ್ಷಣವೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ವೇಳೆ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ‌ವ್ಯಕ್ತಪಡಿಸಿದರು.

Intro:ಶಿರಸಿ :
ಸಮ್ಮಿಶ್ರ ಸರ್ಕಾರದ ವಿರುದ್ಧ ಹಾಗೂ ಅತೃಪ್ತ ಶಾಸಕರ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸುವಂತೆ ಒತ್ತಾಯಿಸಿ ಶಿರಸಿ ಭಾರತೀಯ ಜನತಾ ಪಾರ್ಟಿಯ ನೂರಾರು ಕಾರ್ಯಕರ್ತರು ಉತ್ತರ ಕನ್ನಡದ ಶಿರಸಿ ನಗರದ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Body:ಸಮ್ಮಿಶ್ರ ಸರ್ಕಾರ ಅಲ್ಪ ಮತಗಳಿಗೆ ಕುಸಿದಿದ್ದು, ಅದರ ಬಳಿ ಅಗತ್ಯ ಸಂಖ್ಯಾ ಬಲವಿಲ್ಲ. ಆದ್ದರಿಂದ ಸರ್ಕಾರ ಮುಂದುವರೆಸುವ ಯಾವುದೇ ನೈತಿಕ ಹಕ್ಕಿಲ್ಲ ಜೆಡಿಎಸ್ ಮತ್ತು ಕಾಂಗ್ರೆಸ್ ಗಿಲ್ಲ. ಆದ ಕಾರಣ ತಕ್ಷಣವೇ ಮುಖ್ಯ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ವೇಳೆ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ‌ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾಕಿ ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.
.......
ಸಂದೇಶ ಭಟ್ ಶಿರಸಿ‌

Conclusion:null

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.