ETV Bharat / state

ತುಂಬಾ ಸೆಳವು ಇದ್ರೂ ಸೇತುವೆ ದಾಟಲು ಹೋದ ಬೈಕ್‌ ಸವಾರ ನಾಪತ್ತೆ..

author img

By

Published : Oct 19, 2019, 5:35 PM IST

ಬೈಕ್ ಸಮೇತ ಹಳ್ಳದಲ್ಲಿ‌ ಸವಾರ ಕೊಚ್ಚಿ ಹೋಗಿದ್ದು, ಆತನ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಂಬಿ ಹರಿಯುತ್ತಿದ್ದ ಸೇತುವೆ ದಾಟುತ್ತಿದ್ದ ಬೈಕ್ ಸವಾರ ನೀರು ಪಾಲು

ವಿಜಯಪುರ : ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಸೇತುವೆ ಮೇಲೆ ದಾಟುತ್ತಿದ್ದ ಬೈಕ್ ಸವಾರ ನೀರು ಪಾಲಾದ ಘಟನೆ ನಡೆದಿದೆ.

ತುಂಬಿ ಹರಿಯುತ್ತಿದ್ದ ಸೇತುವೆ ದಾಟುತ್ತಿದ್ದ ಬೈಕ್ ಸವಾರ ನೀರು ಪಾಲು..

ವಿಜಯಪುರ ತಾಲೂಕಿನ ದ್ಯಾಬೇರಿ ಜಂಬಗಿ ಮಧ್ಯೆದ ರಸ್ತೆಯಲ್ಲಿನ ಹಳ್ಳದ ಸೇತುವೆ ಬಳಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೈಕ್ ಸಮೇತ ಹಳ್ಳದಲ್ಲಿ‌ ಸವಾರ ಕೊಚ್ಚಿ ಹೋಗಿದ್ದು, ಆತನ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Intro:ವಿಜಯಪುರ Body:ವಿಜಯಪುರ:
ಕಳೆದ ರಾತ್ರಿ ವಿಜಯಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಸೇತುವೆ ಮೇಲೆ ದಾಟುತ್ತಿದ್ದ ಬೈಕ್ ಸವಾರ ನೀರು ಪಾಲಾದ ಘಟನೆ ನಡೆದಿದೆ.
ಬೈಕ್ ಸಮೇತ ಹಳ್ಳದಲ್ಲಿ‌ ಬೈಕ್ ಸವಾರ ಕೊಚ್ಚಿ ಹೋಗಿದ್ದಾನೆ.
ಬೈಕ್ ಸವಾರನ ಬಗ್ಗೆ ಇಲ್ಲಿಯವರೆಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ವಿಜಯಪುರ ತಾಲೂಕಿನ ದ್ಯಾಬೇರಿ ಜಂಬಗಿ ಮದ್ಯದ ರಸ್ತೆಯಲ್ಲಿನ ಹಳ್ಳದ ಸೇತುವೆ ಬಳಿ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಘಟನೆ ನಡೆದಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.