ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

author img

By

Published : Nov 25, 2022, 8:29 AM IST

Earthquake experience again in Vijayapur district

ಭೂಮಿ ಕಂಪಿಸಿರುವ ಬಗ್ಗೆ ಹಾಗೂ ಭೂಕಂಪನದ ತೀವ್ರತೆ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.

ವಿಜಯಪುರ: ಜಿಲ್ಲೆಯಲ್ಲಿ ಇಂದು ಮತ್ತೆ ಭೂಕಂಪನವಾಗಿದೆ. ತಿಕೋಟಾ ಪಟ್ಟಣ ಹಾಗೂ ಸುತ್ತಮುತ್ತಲ ಪ್ರದೇಶದ ಜನರಿಗೆ ಭುವಿಯೊಡಲು ನಡುಗಿದ ಅನುಭವವಾಗಿದೆ. ನಸುಕಿನ ಜಾವ 3 ಗಂಟೆಯಿಂದ 5 ಗಂಟೆಯವರೆಗೆ ಕಂಪನ ಉಂಟಾಗಿದ್ದು, ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಸರಣಿ ರೂಪದಲ್ಲಿ ಜಿಲ್ಲೆಯ ವಿವಿಧೆಡೆ ಇಂಥ ಘಟನೆಗಳು ಮರುಕಳಿಸುತ್ತಿವೆ.

ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ: ಆತಂಕದಲ್ಲಿ ಜನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.