ವಿಜಯಪುರ: ಕುಪಿತ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬ್ಯಾಕೋಡ ಗ್ರಾಮದಲ್ಲಿ ನಡೆದಿದೆ. ಮಾದೇವಿ ಪರಶುರಾಮ ಚೋರಗಸ್ತಿ(38) ಮೃತ ಮಹಿಳೆಯೆಂದು ತಿಳಿದುಬಂದಿದೆ. ದುಷ್ಕೃತ್ಯಕ್ಕೆ ನಿಖರ ಕಾರಣ ಲಭ್ಯವಾಗಿಲ್ಲ. ಸಿಂದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ