ಕಾನೂನು ಸುವ್ಯವಸ್ಥೆ ವಿಚಾರ: ವಿಧಾನಸಭೆಯಲ್ಲಿ ಗದ್ದಲ, ಕೋಲಾಹಲ

By

Published : Mar 16, 2022, 2:07 PM IST

Updated : Feb 3, 2023, 8:19 PM IST

thumbnail

ಬೆಂಗಳೂರು: ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ ಏರ್ಪಟ್ಟಿದೆ. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹಾಗೂ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ನಡುವೆ ಜಟಾಪಟಿ ಏರ್ಪಟ್ಟಿದೆ.

Last Updated : Feb 3, 2023, 8:19 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.